ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಹಲವು ಯೋಜನೆಗಳನ್ನು ತಯಾರಿಸಿ ಮುನ್ನಡೆಯುತ್ತಿರುವ ಅಲ್ ಸಲಾಮ್ ಖಿದ್ಮತ್ ಬಳಗ ಧರ್ಮಸ್ಥಳದ ಡಾ ವೀರೇಂದ್ರ ಹೆಗ್ಡೆಯನ್ನು ಭೇಟಿಯಾಗಿ ಅವರು ನಡೆಸುವ ಮದ್ಯ ವರ್ಜನ ಶಿಬಿರದ ಬಗ್ಗೆ ಮಾಹಿತಿ ಪಡೆದುಕೊಂಡರು.
ಜೂನ್ 8ರಂದು ಮಾದಕ ಮುಕ್ತ ಅಭಿಯಾನದ ರೂವಾರಿ ಇಕ್ಬಾಲ್ ಬಾಳಿಲ, ಮೌಲಾನ ಶೈಖ್ ಮುಹಮ್ಮದ್ ಇರ್ಫಾನಿ, ಸೇರಿದಂತೆ ಹಲವು ಮುಖಂಡರು ದರ್ಮಸ್ಥಳಕ್ಕೆ ಬೇಟಿ ನೀಡಿ ಮಾಹಿತಿಯನ್ನು ಕಲೆ ಹಾಕಿದರು.
ಡಾ ವಿರೇಂದ್ರ ಹೆಗ್ಡೆಯವರು ತನ್ನ ಅನುಭವಗಳ ಜೊತೆಗೆ ಮದ್ಯಪಾನ ಚಟದಿಂದ ಮುಕ್ತಿಗೊಳಿಸಲು ನಡೆಸಿದ ಯೋಜನೆಗಳನ್ನು ಸಂಪೂರ್ಣವಾಗಿ ವಿವರಿಸಿದರು. ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಅಲ್ ಸಲಾಮ ಮುಂದಿಟ್ಟ ಯೋಜನೆಗಳನ್ನು ಈ ಸಂದರ್ಭದಲ್ಲಿ ಮುಂದಿಡಲಾಯಿತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ