ಉಳ್ಳಾಲ: ಯು.ಟಿ.ಎಂ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ವತಿಯಿಂದ ಯತೀಂ,ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪುಸ್ತಕ ವಿತರಣಾ ಸಮಾರಂಭ ಇತ್ತೀಚೆಗೆ ಉಳ್ಳಾಲದ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು.
ಟ್ರಸ್ಟಿನ ಅಧ್ಯಕ್ಷರಾದ ಹಾಜಿ ಫಾರೂಕ್ ಅಬ್ಬಾಸ್ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಮೊಯ್ದಿನ್ ಹಾಜಿ ಮೊಂಟೆಪದವು ಸ್ವಾಗತಿಸಿದರು. ಕಾರ್ಯಕಾರೀ ಸದಸ್ಯರಾದ ಅಬ್ದುಲ್ ಖಾದರ್ ಸಾದಾತ್ ಉಳ್ಳಾಲ ಉದ್ಘಾಟಿಸಿದರು.” ಈ ಸಂದರ್ಭದಲ್ಲಿ ಮಾತನಾಡಿದ ಹಾಜಿ ಫಾರೂಕ್ ಅಬ್ಬಾಸ್ ; “ವರ್ಷಂಪ್ರತಿ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆಗೆ ಉದಾರ ದೇಣಿಗೆ ನೀಡಿ ಸಹಕರಿಸುವ ಸಹೋದರರು ಎಂದಿಗೂ ಅಭಿನಂದನಾರ್ಹರು, ಎಂದು ಹೇಳಿದರು .
ಕೋಶಾಧಿಕಾರಿ ಬಶೀರ್ ಉಳ್ಳಾಲ, ಸದಸ್ಯರಾದ ಆರಿಫ್ ಡಿ.ಎಂ, ಉಪಸ್ಥಿತರಿದ್ದರು. ಶರೀಫ್ ಕೋಟಪುರ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ