ಮಂಗಳೂರು: ಇಲ್ಲಿನ ಬಂದರ್ ಕಸೈಗಲ್ಲಿ ಮಸೀದಿಯಲ್ಲಿ ಸುಧೀರ್ಘ 45 ವರ್ಷಗಳ ಕಾಲ ಖತೀಬರಾಗಿ ಸೇವೆ ಸಲ್ಲಿಸಿರುವ ಹಾಜಿ.ಸಿ.ಸ್ವಾಲಿಹ್ ಮುಸ್ಲಿಯಾರ್ ಉಸ್ತಾದರನ್ನು ಅವರ ಸ್ವಗೃಹದಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ , ಎಸ್ ವೈ ಎಸ್ ,ಎಸ್ ಎಸ್ ಎಫ್ ಮಂಗಳೂರು ಸಿಟಿ ಯುನಿಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಜೀವನದ ಬಹುಪಾಲು ಭಾಗವನ್ನು ಒಂದೇ ಮಸೀದಿಯಲ್ಲಿ ದೀನೀ ಸೇವೆಗಾಗಿ ಮುಡಿಪಾಗಿಟ್ಟ ಸ್ವಾಲಿಹ್ ಉಸ್ತಾದ್ ರ ನಡೆಯು ಪ್ರಶಂಸನೀಯ ಮತ್ತು ಮಾದರೀ ಯೋಗ್ಯವಾದುದು ಎಂದು ಕಂಡತ್ ಪಳ್ಳಿ ಜುಮಾ ಮಸೀದಿ ಖತೀಬ್ ಪಿ.ಎ.ಮುಹಮ್ಮದ್ ರಫೀಕ್ ಮದನಿ ಕಾಮಿಲ್, ಫೌಝೀ ಲೈನ್ ಮಸೀದಿ ಖತೀಬ್ ಅಬುಲ್ ವಫಾ ಖಾಸಿಂ ಮುಸ್ಲಿಯಾರ್, ಎಸ್ ವೈ ಎಸ್ ಮಂಗಳೂರು ಝೋನ್ ಅಧ್ಯಕ್ಷ ಹಾಫಿಳ್ ಯಾಕುಬ್ ಸಅದಿ ನಾವೂರು ಹೇಳಿದರು.
ಈ ಸಂದರ್ಭದಲ್ಲಿ ,ಸಯ್ಯಿದ್ ಇಸ್ ಹಾಕ್ ತಂಙಳ್, ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು, ಮುಸ್ಲಿಂ ಜಮಾಅತ್ ಸಿಟಿ ಸಮಿತಿ ನಾಯಕರಾದ ರಷೀದ್ ಹಾಜಿ ಪಾಂಡೇಶ್ವರ, ಅಬ್ಬಾಸ್ ಹಾಜಿ ಬಿಜೈ, ಜೆಪ್ಪು ಅಬೂಬಕ್ಕರ್ ಹಾಜಿ, ಎಸ್ ವೈ ಎಸ್ ಜಿಲ್ಲಾ ಕಾರ್ಯದರ್ಶಿಗಳಾದ ನಝೀರ್ ಲುಲು, ಹಸನ್ ಪಾಂಡೇಶ್ವರ, ಸಿಟಿ ಪ್ರಧಾನ ಕಾರ್ಯದರ್ಶಿ ಸಿದ್ದೀಖ್ ಟೈಲರ್, ಝೋನ್ ನಾಯಕರಾದ ಕೆ ಸಿ ಎಣ್ಮೂರು, ಹಾರಿಸ್ ಮದನಿ, ಮಜೀದ್ ಸಅದಿ, ಮನ್ಸೂರ್ ಸಅದಿ, ಶರೀಫ್ ಝುಹ್ರಿ ಲೈನ್, ಸಪ್ವಾನ್ ಬಿಜೈ, ರಶೀದ್ IBM, ರಫೀಕ್ ನೂಜಿ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ