ಮಂಗಳೂರು: ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ದ. ಕ ಜಿಲ್ಲಾ ವೆಸ್ಟ್ ಅಧೀನದ ಝೋನ್, ಸರ್ಕಲ್ ಇಸಾಬ &ಸಾಂತ್ವನ ಉಪಾಧ್ಯಕ್ಷರು ಕಾರ್ಯದರ್ಶಿ ಗಳಿಗಾಗಿ ನಡೆಸಲಾದ’ ಇಸ್ಲಾ’ ಕ್ಯಾಂಪ್ ಮಂಗಳೂರಿನ ಜಂಇಯ್ಯತುಲ್ ಫಲಾಹ್ ಸಭಾಂಗಣದಲ್ಲಿ ಜರುಗಿತು.
![]()
ಎಸ್ ವೈ ಎಸ್ ರಾಜ್ಯ ಇಸಾಬ &ಸಾಂತ್ವನ ಮುಖ್ಯಸ್ಥ ಬಹು ಖಲೀಲ್ ಮಾಲಿಕೀ ಬೋಳಂತೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಎಸ್ ವೈ ಎಸ್ ದ. ಕ ಜಿಲ್ಲಾ ಅಧ್ಯಕ್ಷ ಮೆಹಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆ ವಹಿಸಿದರು.
ಎಸ್ ವೈ ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ ಎಂ ಅಬೂಬಕರ್ ಸಿದ್ದೀಕ್ ಮೋಂಟುಗೋಳಿ ಪ್ರಸ್ತಾವನೆ ಗೈದರು.
ಪ್ರಖ್ಯಾತ ಟ್ರೈನರ್ ಉಮರ್ ಸಖಾಫಿ ಎಡಪ್ಪಾಲಂ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ತರಗತಿ ನಡೆಸಿಕೊಟ್ಟರು.
ಸಾಂತ್ವನ & ಇಸಾಬ ಜಿಲ್ಲಾ ಮುಖ್ಯಸ್ಥ ರಾದ ಹಾಫಿಳ್ ಯಾಕೂಬ್ ಸಅದಿ ನಾವೂರು ಯೋಜನೆ ಗಳನ್ನು ಮಂಡಿಸಿದರು.
ಜಿಲ್ಲಾ ನಾಯಕರಾದ ನಝೀರ್ ಹಾಜಿ ಲುಲು, ಹಸನ್ ಪಾಂಡೇಶ್ವರ, ಹಕೀಂ ಪೂಮಣ್ಣು, ಜಬ್ಬಾರ್ ಕಣ್ಣೂರು, ಇಸ್ ಹಾಕ್ ಉಳ್ಳಾಲ ಮತ್ತಿತರರು ಉಪಸ್ಥಿತರಿದ್ದರು.
ಇಸಾಬ &ಸಾಂತ್ವನ ಕಾರ್ಯದರ್ಶಿ ಸಿ ಎಂ ಫಾರೂಕ್ ಶೇಡಿಗುರಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ
ಮರ್ಕಝುಲ್ ಹುದಾ ತಾಇಫ್ ಸಮಿತಿ: ಸುಲೈಮಾನ್ ತೋಡಾರ್, ರಝ್ಝಾಖ್ ಕೊಡಂಗಾಯಿ, ಲತೀಫ್ ಪೈವಳಿಕೆ ಸಾರಥಿಗಳು