ಸಾಂಘಿಕ ಕ್ರಿಯಾಶೀಲತೆಯ ಕುರಿತು ಚರ್ಚಿಸುವ ಭಾಗವಾಗಿ ಎಸ್ವೈಎಸ್ ದ.ಕ ವೆಸ್ಟ್ ನಾಯಕರನ್ನು ಒಗ್ಗೂಡಿಸಿ ‘ಎಕ್ಸಿಕ್ಯೂಟಿವ್ ಕ್ಯಾಂಪ್’ ಜಿಲ್ಲಾಧ್ಯಕ್ಷರಾದ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ದಾರುಲ್ ಅಶ್ಅರಿಯ್ಯಾ ಸುರಿಬೈಲ್ ನಲ್ಲಿ ನಡೆಯಿತು.
ಎಸ್ವೈಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಪೀಣ್ಯ,ಬೆಂಗಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ರಾಜ್ಯ ಉಪಾಧ್ಯಕ್ಷರಾದ ಇಲ್ಯಾಸ್ ತಂಙಳ್ ಅಲ್ ಹೈದ್ರೋಸಿ ಎಮ್ಮೆಮಾಡು ಹಾಗೂ ರಾಜ್ಯ ಕೋಶಾಧಿಕಾರಿ ಮನ್ಸೂರು ಅಲಿ ಕೋಟಗದ್ದೆ ತರಗತಿ ನಡೆಸಿದರು.
ಎಸ್ವೈಎಸ್ ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ, ರಾಜ್ಯ ಕಾರ್ಯದರ್ಶಿಗಳಾದ ಮಹಮ್ಮದಲಿ ಸಖಾಫಿ ಸುರಿಬೈಲ್, ಆಸಿಫ್ ಹಾಜಿ ಕೃಷ್ಣಾಪುರ, ರಾಜ್ಯ ನಾಯಕರಾದ ಅಹ್ಮದ್ ಮದನಿ ಕೊಡಗು, ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್ ಮಂಚಿ, ಜಿಲ್ಲಾ ಉಪಾಧ್ಯಕ್ಷರಾದ ತೌಸೀಪ್ ಸಅದಿ ಹರೇಕಳ, ಯಾಕೂಬ್ ಸಅದಿ ನಾವೂರು, ಬದ್ರುದ್ಧೀನ್ ಅಝ್ಹರಿ ಕೈಕಂಬ, ನವಾಝ್ ಸಖಾಫಿ ಅಡ್ಯಾರ್, ನಝೀರ್ ಹಾಜಿ ವಳವೂರು, ಜಿಲ್ಲಾ ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ, ಮುತ್ತಲಿಬ್ ವೇಣೂರು, ಹಸನ್ ಪಾಂಡೇಶ್ವರ,ಫಾರೂಖ್ ಶೇಡಿಗುರಿ, ಖಾಲಿದ್ ಹಾಜಿ ಭಟ್ಕಳ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.
ಎಸ್ವೈಎಸ್ ದ.ಕ ವೆಸ್ಟ್ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ