ಡ್ರಗ್ಸ್ ಮುಕ್ತ ಕರ್ನಾಟಕ ಆಂದೋಲನ ಭಾಗವಾಗಿ ಆಯೋಜಿಸಲಾಗುವ ಕಾರ್ಯ ಯೋಜನೆಗಳ ಬಗ್ಗೆ ಯುವ ಉದ್ಯಮಿ mash al ಸಂಸ್ಥೆಯ ಸ್ಥಾಪಕ ಮುಹಮ್ಮದ್ ಹನೀಫ್ ರವರನ್ನು ಇಕ್ಬಾಲ್ ಭೇಟಿಯಾಗಿ ಮಾಹಿತಿಯನ್ನು ನೀಡಿದರು.
ಇಂದು ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಗೆ ಬಲಿಯಾಗುತ್ತಿರುವುದು ಸಮಾಜದ ದೊಡ್ಡ ದುರಂತವಾಗಿದೆ.
ಈ ಬಗ್ಗೆ ಮಕ್ಕಳಿಗಿಂತ ಹೆಚ್ಚು ಪೋಷಕರೇ ಮುಂಜಾಗ್ರತೆ ವಹಿಸಿದರೆ ಮಾತ್ರ ಈ ಅನಾಹುತಗಳಿಂದ ತಪ್ಪಿಸಬಹುದು.
ಈ ನಿಟ್ಟಿನಲ್ಲಿ ಕುಟುಂಬ ಸಮ್ಮಿಲನ ಮೊಹಲ್ಲಾ ಜಾಗೃತಿ ಸಭೆ ಹಾಗೂ ಬಲಿಯಾದ ಮಕ್ಕಳಿಗೆ ಕೌಂಸ್ಲಿಂಗ್ ನಡೆಸುವ ಯೋಜನೆಯ ಬಗ್ಗೆ ಮಾಹಿತಿ ನೀಡಲಾಯಿತು.
ಸಮಾಜದ ಬಗ್ಗೆ ಹೆಚ್ಚು ಕಾಳಜಿ ಇರುವ ಮಶ್ ಅಲ್ ಸಂಸ್ಥೆಯೂ ಕೈ ಜೋಡಿಸುವ ಬಗ್ಗೆ ಮುಹಮ್ಮದ್ ಹನೀಫ್ ತಿಳಿಸಿದರು.
ಈ ಸಂದರ್ಭದಲ್ಲಿ ತಲ್ಲಾತ್ ಸಜಿಪ, ಮುಹಮ್ಮದ್ ಹನೀಫ್ ವಳಚ್ಚಿಲ್, ಮಿಖ್ ದಾದ್ ಮೊದಲಾದವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ