ಕರ್ನಾಟಕಕ್ಕೆ ಧಾರ್ಮಿಕ ಬೆಳಕು ಚೆಲ್ಲಿದ ತಾಜುಲ್ ಉಲಮಾರ ಧೀಮಂತ ಪುತ್ರರೂ, ಉಳ್ಳಾಲ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ನೂರಾರು ಮೊಹಲ್ಲಾಗಳ ಖಾಝಿಯಾಗಿದ್ದ, ನೊಂದ ಮನಸ್ಸುಗಳಿಗೆ ಸಾಂತ್ವನ ನೀಡುತ್ತಿದ್ದ ಖುರ್ರತುಸ್ಸಾದಾತ್ ಸಯ್ಯಿದ್ ಪಝಲ್ ಕೋಯಮ್ಮ ತಂಙಳ್ ಕೂರತ್ ಅವರ ಪ್ರಥಮ ಉರೂಸ್ ಕಾರ್ಯಕ್ರಮವು 2025 ಜೂನ್ 26,27,28,29 ದಿನಾಂಕಗಳಲ್ಲಿ ಕಡಬ ತಾಲೂಕಿನ ಕೂರತ್ ಎಂಬಲ್ಲಿ ನಡೆಯಲಿದೆ.
ಪತಾಕೆ ಜಾಥಾ, ಖತ್ಮುಲ್ ಖುರ್ಆನ್, ಉದ್ಘಾಟನಾ ಸಮಾರಂಭ, ಸ್ವಲಾತ್ ಮಜ್ಲಿಸ್, ಬುರ್ದಾ ಮಜ್ಲಿಸ್, ಅಹ್ಲುಲ್ ಅಬಾಅ್ ಮೌಲಿದ್, ‘ನೂರೇ ಫಝಲ್’ ಕಾನ್ಫರೆನ್ಸ್, ಮಂಕೂಸ್ ಮೌಲಿದ್, ತಾಜುಲ್ ಉಲಮಾ ಮೌಲಿದ್, ರಿಫಾಈ ರಾತೀಬ್ ಮಜ್ಲಿಸ್, ಮೊಹಲ್ಲಾ ಸಂಗಮ, ಸಾಮಾಜಿಕ ಕಾರ್ಯಕ್ರಮ, ಉರೂಸ್ ಸಮಾರೋಪ ಸಮಾರಂಭ ಮತ್ತು ಮಹಾ ಅನ್ನದಾನ ಸಹಿತ ವಿಭಿನ್ನ ಕಾರ್ಯಕ್ರಮಗಳು ನಡೆಯಲಿದ್ದು, ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್, ರಈಸುಲ್ ಉಲಮಾ ಇ. ಸುಲೈಮಾನ್ ಉಸ್ತಾದ್, ಬದ್ರುಸ್ಸಾದಾತ್ ಸಯ್ಯಿದ್ ಇಬ್ರಾಹೀಮುಲ್ ಖಲೀಲ್ ತಂಙಳ್ ಕಡಲುಂಡಿ, ಅಸ್ಸಯ್ಯಿದ್ ಕೆ.ಎಸ್. ಆಟ್ಟಕೋಯ ತಂಙಳ್ ಕುಂಬೋಳ್ ಸಹಿತವಿರುವ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ರಾಜಕೀಯ ನಾಯಕರು ಭಾಗವಹಿಸಲಿರುವ ಉರೂಸ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಎಸ್ವೈಎಸ್ ದ.ಕ ವೆಸ್ಟ್ ಜಿಲ್ಲೆ ಕರೆ ನೀಡಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ