ಮಂಗಳೂರು: ಕರ್ನಾಟಕ ಭಾವೈಕ್ಯ ಪರಿಷತ್ ವತಿಯಿಂದ ಆನ್ಲೈನ್ ಕವಿಗೋಷ್ಠಿ ಹಾಗೂ ಭಾವೈಕ್ಯ ವಿಚಾರ ಗೋಷ್ಠಿ ದಿನಾಂಕ: 29-6-2025 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಯಿಂದ ರಾತ್ರಿ 10:00 ಗಂಟೆ ತನಕ ನಡೆಯಲಿದ್ದು ಹವ್ಯಾಸಿ ಪತ್ರಕರ್ತ ಕೆ.ಎ.ಅಬ್ದುಲ್ ಅಝೀಝ್ ಪುಣಚ ಸ್ವಾಗತ ಭಾಷಣ ಮಾಡಲಿದ್ದಾರೆ.
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯ ಎ.ಅಬೂಬಕರ್ ಅನಿಲಕಟ್ಟೆ ವಿಟ್ಲ ಪ್ರಾಸ್ತಾವಿಕ ಭಾಷಣ ಮಾಡಲಿದ್ದು ಕರ್ನಾಟಕ ಭಾವೈಕ್ಯ ಪರಿಷತ್ ಅಧ್ಯಕ್ಷ ಬ ಕೆ.ಎಂ.ಇಖ್ಬಾಲ್ ಬಾಳಿಲ ಸಮಾರಂಭವನ್ನು ಉದ್ಘಾಟಿಸುವರು.
ಕರ್ನಾಟಕ ಭಾವೈಕ್ಯ ಪರಿಷತ್ ಪ್ರಧಾನ ಕಾರ್ಯದರ್ಶಿ,ಸಾಹಿತಿ ಹೆಚ್.ಭೀಮರಾವ್ ವಾಷ್ಠರ್ ಸುಳ್ಯ ಕವಿಗೋಷ್ಠಿ ಮತ್ತು ಭಾವೈಕ್ಯ ವಿಚಾರ ಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ.
ಲಿಮ್ರಾ ಗ್ರೂಪ್ ಆಫ್ ಕರ್ನಾಟಕ ಅಧ್ಯಕ್ಷ ಶೈಖ್ ಮುಹಮ್ಮದ್ ಇರ್ಫಾನಿ ಆಶಯ ಭಾಷಣ ಮಾಡುವರು.
ಇಖ್ಬಾಲ್ ಕೋಲ್ಪೆ,ಡಿ.ಐ.ಅಬೂಬಕರ್ ಕೈರಂಗಳ,ಎ.ಬಿ.ಮೊಹಿದೀನ್ ಕಳಂಜ, ಎಂ.ಎ.ಅಬ್ದುರ್ರಹ್ಮಾನ್ ಝುಹ್ರಿ ಮಗಿರೆ,ವಿಜಯದಾಸ ನವಲಿ ರಾಯಚೂರು, ಇಬ್ರಾಹಿಂ ಬಾತಿಷ ಝುಹ್ರಿ ಕುಂಬ್ರ, ಹನೀಫ್ ನಿಝಾಮಿ,ಅಸೈಗೋಳಿ ಮುಖ್ಯ ಅತಿಥಿಗಳಾಗಿ ಬಾಗವಹಿಸುವರು.
ಎಸ್.ಬಿ.ಮುಹಮ್ಮದ್ ದಾರಿಮಿ ಉಪ್ಪಿನಂಗಡಿ,ನಾರಾಯಣ ರೈ ಕುಕ್ಕುವಳ್ಳಿ, ಉಬೈದ್.ಕೆ.ವಿಟ್ಲ,ಡಿ.ಎಅಬ್ಬಾಸ್ ಪಡಿಕ್ಕಲ್ ಭಾವೈಕ್ಯ ಸಂದೇಶ ನೀಡಲಿದ್ದಾರೆ.
ಕವಿಗಳಾದ ನಾರಾಯಣ ಕುಂಬ್ರ, ಝುನೈಫ್ ಕೋಲ್ಪೆ, ಪ್ರಶಾಂತ್ ಚೌಕದಪಾಲು, ಕೆ.ಹೆಚ್.ಇಖ್ಬಾಲ್ ನಿಝಾಮಿ ಕಿತ್ತಲೆಗಂಡಿ, ಪೆರುಮಾಳ್ ಐವರ್ನಾಡು, ಹಮೀದ್ ಹಸನ್ ಮಾಡೂರು, ದಿಲೀಪ್ ವೇದಿಕ್ ಕಡಬ, ಎ.ಎಸ್.ಬಾವ ಪುತ್ತೂರು, ಎಂ.ಪಿ.ಬಶೀರ್ ಅಹ್ಮದ್ ಬಂಟ್ವಾಳ, ಹೈದರಲಿ ಐವತ್ತೊಕ್ಲು, ಹರೀಶ್ ಸುಲಾಯ ಒಡ್ಡಂಬೆಟ್ಟು ಮೊದಲಾದವರು ಕವನ ವಾಚನ ಮಾಡಲಿದ್ದು ಎಂ.ಎ.ಮುಸ್ತಫಾ ಬೆಳ್ಳಾರೆ ಕಾರ್ಯಕ್ರಮ ನಿರೂಪಣೆ ಮಾಡಲಿದ್ದಾರೆಂದು ಕರ್ನಾಟಕ ಭಾವೈಕ್ಯ ಪರಿಷತ್ ಪ್ರಕಟಣೆ ತಿಳಿಸಿದೆ.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ