ಪುತ್ತೂರು: ಆಧ್ಯಾತ್ಮಿಕ ನೇತಾರ,
ನೂರಾರು ಮೊಹಲ್ಲಾಗಳ ಖಾಝಿಗಳು ಆಗಿದ್ದ ಖುರ್ರತುಸ್ಸಾದಾತ್ ಅಸ್ಸಯ್ಯಿದ್ ಪಝಲ್ ಕೋಯಮ್ಮ ತಂಙಳ್ ಒಂದನೇ ಉರೂಸ್ ಪ್ರಯುಕ್ತ ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿಯ ಸುತ್ತೋಲೆ ಪ್ರಕಾರ ದ.ಕ ವ್ಯಾಪ್ತಿಯ 205 ಯೂನಿಟ್ಗಳಿಂದ ಸಂಗ್ರಹಿಸಿದ ಸಕ್ಕರೆಯ ಮೊತ್ತ ₹6 ಲಕ್ಷದ ಚೆಕ್ಕನ್ನು ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಮೂಲಕ ಹಸ್ತಾಂತರಿಸಲಾಯಿತು.
ಜಿಲ್ಲಾಧ್ಯಕ್ಷರಾದ ಅಶ್ರಫ್ ಸಖಾಫಿ ಮೂಡಡ್ಕ, ಪ್ರಧಾನ ಕಾರ್ಯದರ್ಶಿ ಸ್ವಾಲಿಹ್ ಮುರ, ಕೋಶಾಧಿಕಾರಿ ಶಾಫಿ ಸಖಾಫಿ ಕೊಕ್ಕಡ, ಜಿಲ್ಲಾ ಉಸ್ತುವಾರಿ ಹಂಝ ಮದನಿ ಗುರುವಾಯನಕೆರೆ, ಸಾಂತ್ವನ ಇಸಾಬ ಉಪಾಧ್ಯಕ್ಷ ಉಸ್ಮಾನ್ ಸೋಕಿಲ, ಕಾರ್ಯದರ್ಶಿ ಸಲೀಂ ಕನ್ಯಾಡಿ, ದಅವಾ ಉಪಾಧ್ಯಕ್ಷ ಸಿರಾಜುದ್ದೀನ್ ಸಖಾಫಿ ಕನ್ಯಾನ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ವ್ಯಾಪ್ತಿಯ ಝೋನ್ ಸಮಿತಿಗಳ ಹಾಗೂ ಸರ್ಕಲ್ ಸಮಿತಿಗಳ ಸಹಕಾರದೊಂದಿಗೆ ನಡೆದ ಸಕ್ಕರೆ ಸಂಗ್ರಹಕ್ಕೆ ಆಯಾ ಇಸಾಬ ಸಾಂತ್ವನ ವಿಭಾಗ ಮೇಲ್ನೋಟ ವಹಿಸಿತು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ