ಮಂಗಳೂರು. ಇಂದು ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಮಾದಕತೆಗೆ ಬಲಿಯಾಗುತ್ತಿರುವ ಸುದ್ದಿ ನಿರಂತರವಾಗಿ ಕೇಳಿ ಬರುತ್ತಿದೆ.
ಈ ನಿಟ್ಟಿನಲ್ಲಿ ನಾವು ಅಲ್ ಸಲಾಮ ಸಂಸ್ಥೆಯನ್ನು ಕಟ್ಟಿ ಮಕ್ಕಳಿಗೂ ಮತ್ತು ಪೋಷಕರಿಗೂ ಜಾಗೃತಿ ಮೂಡಿಸುವ ಕೆಲಸ ನಿರ್ವಹಿಸಲಿದ್ದೇವೆ ಎಂದು ಅಲ್ ಸಲಾಮ ಸಂಸ್ಥೆಯ ಪ್ರಮುಖರಾದ ವೈಟ್ ಸ್ಟೋನ್ ಶರೀಫ್ ಹಾಜಿ ಹೇಳಿದ್ದಾರೆ.
ಇಂದು ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಇಂದಿನ ಮಕ್ಕಳಿಗೆ ಕೌನ್ಸಿಲಿಂಗ್ ತುಂಬಾ ಪ್ರಧಾನವಾಗಿರುತ್ತದೆ.
ಈ ನಿಟ್ಟಿನಲ್ಲಿ ಅಲ್ ಸಲಾಮ ವಿವಿದ ತರಬೇತಿಯನ್ನು ನೀಡುವುದರ ಮೂಲಕ ಹಲವಾರು ಯೋಜನೆಗಳೊಂದಿಗೆ ಮುನ್ನಡೆಯಲಿದೆ.
ಇಲ್ಲಿ ಮಾದಕತೆ ಮುಕ್ತ ಸಮಾಜಕ್ಕೆ ಮಕ್ಕಳ ಪೋಷಕರು ಹೆಚ್ಚು ಕಾಲಜಿ ವಹಿಸಬೇಕು.
ಹೆತ್ತವರ ಜವಾಬ್ದಾರಿ ಪ್ರಮುಖವಾಗಿರುತ್ತದೆ.
ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆಯೂ ಯೋಜನೆಗಳನ್ನು ರೂಪುಹಾಕಿ ಮುನ್ನಡೆಯಲಿದೆಯೆಂದು ಅವರು ತಿಳಿಸಿದ್ದಾರೆ.
ಶೈಖ್ ಮುಹಮ್ಮದ್ ಇರ್ಫಾನಿ, ಇಕ್ಬಾಲ್ ಬಾಳಿಲ, ಜಲೀಲ್ ಸುರತ್ಕಲ್, ಇಮ್ತಿಯಾಝ್ ಇಡ್ಯಾ, ಇಬ್ರಾಹಿಂ ಕೋನಾಜೆ, ಮಿಖ್ದಾದ್ ಸಜಿಪ, ನಾಸಿರ್ ಪೆರ್ಲಂಪಾಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ