ಬೆಂಗಳೂರು: ರಕ್ತ ನೀಡುವ ವ್ಯಕ್ತಿ ಯಾವತ್ತೂ ಆರೋಗ್ಯವಂತರಾಗಿರುತ್ತಾರೆ. ಒಬ್ಬ ರಕ್ತ ನೀಡುವ ಮೂಲಕ ಅವನ ಆರೋಗ್ಯಕ್ಕೂ ಅನುಕೂಲ ಹಾಗೂ ಇನ್ನೊಂದು ಜೀವ ಉಳಿಸಿದ ಪುಣ್ಯವೂ ಲಭಿಸುತ್ತದೆ. ಇದರ ಮಹತ್ವ ಅರಿತು ಯುವ ಸಮೂಹ ಮುಂದೆಬರಬೇಕೆಂದು ನಿವೃತ್ತ ಡಿಸಿಪಿ, ಡ್ರಗ್ಸ್ ಮುಕ್ತ ಕರ್ನಾಟಕ ಆಂದೋಲನ ಸಾರಥಿ ಜಿ ಏ ಬಾವಾ ಹೇಳಿದರು.
ಅವರು ಬೆಂಗಳೂರಿನಲ್ಲಿ ಐಟಿಐ ಹಳೆವಿದ್ಯಾರ್ಥಿ HHS & HMS ನಡೆಸಿದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಯುವ ಸಮುದಾಯ ಇಂದು ಉತ್ತಮ ಸೇವೆ ನೀಡಿ ಮಾದರಿಯಾಗುತ್ತಿದ್ದಾರೆ.
ಕೆಲವೊಂದು ಡ್ರಗ್ಸ್ ಎಂಬ ಮಹಾಮಾರಿಗೆ ಯುವಕರು ಬಲಿಯಾಗಿದ್ದು ಖೇದಕರ.
ಯುವಕರು ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಿ ಮಾನವೀಯ ಸೇವೆಗೆ ಮುಂದಾಗಬೇಕು.
ದಾರಿ ತಪ್ಪುತ್ತಿರುವ ಯುವಕರನ್ನು ಸರಿ ದಾರಿಗೆ ತರುವ ಪ್ರಯತ್ನಕ್ಕೆ ಕೈ ಹಾಕಬೇಕಿದೆ.
ಇಂತಹಾ ರಕ್ತದಾನ ಶಿಬಿರಗಳು ನಿರಂತರವಾಗಿ ನಡೆಯಬೇಕೆಂದು ಅವರು ತಿಳಿಸಿದರು.


















ಇನ್ನಷ್ಟು ಸುದ್ದಿಗಳು
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ
ಬೆಳಕು ಮತ್ತು ವಿಜ್ಞಾನದ ಅದ್ಭುತ ಸಂಗಮ: ಡಾ. ಮುಹಮ್ಮದ್ ರಾಫಿ ಚೆನ್ನಾರ್
ಕುಂಬ್ರದ ಇಂಡಿಯನ್ ಇವೆಂಟ್ಸ್ ಸಂಸ್ಥೆಗೆ ಸಿರಾಜುದ್ದೀನ್ ಖಾಸಿಮಿ ಉಸ್ತಾದ್ ಭೇಟಿ
ಖತಾರ್ನಲ್ಲಿ ಉದ್ಯೋಗಾವಕಾಶ: ಅಕೌಂಟಿಂಗ್, ಐಟಿ, ಎಂಜಿನಿಯರಿಂಗ್ ಕ್ಷೇತ್ರಗಳಲ್ಲಿ ಭಾರಿ ಬೇಡಿಕೆ
‘ಮೆಟ್ರಾಶ್’ ವರ್ಕ್ ವೀಸಾಕ್ಕೆ ಅರ್ಜಿ ಸಲ್ಲಿಸಲು ಸುಲಭ ವಿಧಾನ- ಕತಾರ್ ಆಂತರಿಕ ಸಚಿವಾಲಯ
DKSC ಮಕ್ಕತುಲ್ ಮುಕರ್ರಮ ವಲಯ ಸಮಿತಿ: ನೂತನ ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಮರವೂರು ಆಯ್ಕೆ