ಬೆಂಗಳೂರು: ರಕ್ತ ನೀಡುವ ವ್ಯಕ್ತಿ ಯಾವತ್ತೂ ಆರೋಗ್ಯವಂತರಾಗಿರುತ್ತಾರೆ. ಒಬ್ಬ ರಕ್ತ ನೀಡುವ ಮೂಲಕ ಅವನ ಆರೋಗ್ಯಕ್ಕೂ ಅನುಕೂಲ ಹಾಗೂ ಇನ್ನೊಂದು ಜೀವ ಉಳಿಸಿದ ಪುಣ್ಯವೂ ಲಭಿಸುತ್ತದೆ. ಇದರ ಮಹತ್ವ ಅರಿತು ಯುವ ಸಮೂಹ ಮುಂದೆಬರಬೇಕೆಂದು ನಿವೃತ್ತ ಡಿಸಿಪಿ, ಡ್ರಗ್ಸ್ ಮುಕ್ತ ಕರ್ನಾಟಕ ಆಂದೋಲನ ಸಾರಥಿ ಜಿ ಏ ಬಾವಾ ಹೇಳಿದರು.
ಅವರು ಬೆಂಗಳೂರಿನಲ್ಲಿ ಐಟಿಐ ಹಳೆವಿದ್ಯಾರ್ಥಿ HHS & HMS ನಡೆಸಿದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಯುವ ಸಮುದಾಯ ಇಂದು ಉತ್ತಮ ಸೇವೆ ನೀಡಿ ಮಾದರಿಯಾಗುತ್ತಿದ್ದಾರೆ.
ಕೆಲವೊಂದು ಡ್ರಗ್ಸ್ ಎಂಬ ಮಹಾಮಾರಿಗೆ ಯುವಕರು ಬಲಿಯಾಗಿದ್ದು ಖೇದಕರ.
ಯುವಕರು ಸಾಮಾಜಿಕ ಚಟುವಟಿಕೆಯಲ್ಲಿ ಭಾಗವಹಿಸಿ ಮಾನವೀಯ ಸೇವೆಗೆ ಮುಂದಾಗಬೇಕು.
ದಾರಿ ತಪ್ಪುತ್ತಿರುವ ಯುವಕರನ್ನು ಸರಿ ದಾರಿಗೆ ತರುವ ಪ್ರಯತ್ನಕ್ಕೆ ಕೈ ಹಾಕಬೇಕಿದೆ.
ಇಂತಹಾ ರಕ್ತದಾನ ಶಿಬಿರಗಳು ನಿರಂತರವಾಗಿ ನಡೆಯಬೇಕೆಂದು ಅವರು ತಿಳಿಸಿದರು.


















ಇನ್ನಷ್ಟು ಸುದ್ದಿಗಳು
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ
ಮಂಗಳೂರು ಪೊಲೀಸ್ ಕಮಿಷನರ್: ವರ್ಗಾವಣೆ ವಿಚಾರ ಕೈಬಿಡುವಂತೆ ಮನವಿ- ಡಿಜಿಪಿಗೆ ಇಕ್ಬಾಲ್ ಬಾಳಿಲ ಪತ್ರ
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ತೆಗೆಸಿದ ಘಟನೆ: ಸಚಿವ ದಿನೇಶ್ ಗುಂಡೂರಾವ್ ತೀವ್ರ ಖಂಡನೆ
ಇಂಡಿಯನ್ ಗ್ರಾಂಡ್ ಮುಫ್ತಿ ಜಿಲ್ಲೆಗೆ- ಯಶಸ್ವಿಗಾಗಿ ಸಮಾಲೋಚನಾ ಸಭೆ
ಭಾರತವನ್ನು ‘ನರಕ’ ಎಂದ ಟ್ರಂಪ್ ಪೋಸ್ಟ್- ಮೌನಕ್ಕೆ ಶರಣಾದ ವಿದೇಶಾಂಗ ಇಲಾಖೆ
ಅಲ್ ಮದೀನ ಇಂಗ್ಲಿಷ್ ಮೀಡಿಯಂ ಶಾಲೆಗೆ ಶೇ.100 ಫಲಿತಾಂಶ- ನಾಲ್ವರು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ
ಈಶ್ವರಮಂಗಲ ತ್ವೈಬಾ ವಿದ್ಯಾಸಂಸ್ಥೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ. 100 ಫಲಿತಾಂಶ- ಅಭೂತಪೂರ್ವ ಸಾಧನೆ