ಕಡಬ: ಕಡಬ ಸುನ್ನೀ ಕಾರ್ಯಾಲಯದಲ್ಲಿ ನಡೆದ ಸಮಾರಂಭದಲ್ಲಿ ಸುನ್ನೀ ಯುವಜನ ಸಂಘ ಕರ್ನಾಟಕ ರಾಜ್ಯಾಧ್ಯಕ್ಷ ರಾದ ಬಶೀರ್ ಸಅದಿ ಪೀನ್ಯ ಬೆಂಗಳೂರು, ರಾಜ್ಯ ಇಸಾಬ ಉಪಾಧ್ಯಕ್ಷರಾದ ಇಬ್ರಾಹಿಂ ಕಲೀಲ್ ಅಲ್ ಮಾಲಿಕಿ, ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾಕ್ಷರಾದ ಅಶ್ರಫ್ ಸಖಾಫಿ ಮಾಡಾವು , ಕೊಶಾಧಿಕಾರಿ ಶಾಫಿ ಸಖಾಫಿ ಕೊಕ್ಕಡ, ಸೋಶಿಯಲ್ ಉಪಾಧ್ಯಕ್ಷರಾದ ಅಜೀಝ್ ಚೆನ್ನಾರ್ ರವರಿಗೆ ಸನ್ಮಾನಿಸಿ, ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಎಸ್.ವೈ.ಎಸ್ ಕಡಬ ಝೊನ್ ಅಧ್ಯಕ್ಷರಾದ ಕೆ.ಎಚ್.ಹಂಝ ಕಳಾರ, ಕೊಶಾಧಿಕಾರಿ ಝಿಯಾರ್ ಕೊಡಿಂಬಾಳ, ಇಸಾಬ ಕಾರ್ಯದರ್ಶಿ ಯೂನುಸ್ ಕಡಬ, ಗಫ್ಫಾರ್ ನೆಲ್ಯಾಡಿ, ಸಿದ್ದೀಕ್ ಕಡಬ, ಕೆ.ಎಂ.ಜೆ ಮುಖಂಡರಾದ ಕೆ.ಇ ಅಬೂಬಕ್ಕರ್, ಉಮ್ಮರ್ ತಾಜ್ ನೆಲ್ಯಾಡಿ, ಎನ್.ಎಸ್ ಸುಲೈಮಾನ್, ಉಮ್ಮರ್ ಮುಸ್ಲಿಯಾರ್ ಮರ್ಧಾಳ, ಅಬ್ಬಾಸ್ ಪಡುಬೆಟ್ಟು, ಕೆ.ಸಿ.ಎಫ್ ನಾಯಕರಾದ ರಿಯಾ ಎನ್.ಕೆ ನೆಲ್ಯಾಡಿ, ಕೆ.ಎಂ ಅಯ್ಯುಬ್ ಮೊರಂಕಾಳ, ಹನೀಫ್ ಝುಂ ಝುಂ ಎಸ್.ವೈ.ಎಸ್ ನಾಯಕರಾದ ಅಶ್ರಫ್ ಮದನಿ ಹೊಸಮಜಲು, ಅಶ್ರಫ್ ಸಿ.ಎಂ, ರಹಿಮಾನ್ ನೆಲ್ಯಾಡಿ, ಸಹಿತ ಹಲವು ನಾಯಕರು ಉಪಸ್ಥಿತಿಯಿದ್ದರು. ಬಶೀರ್ ಚೆನ್ನಾರ್ ಸ್ವಾಗತಿಸಿ ಝೊನ್ ಪ್ರಧಾನ ಕಾರ್ಯದರ್ಶಿ ಫಾರೂಕ್ ನೆಲ್ಯಾಡಿ ವದಿಸಿದರು
















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ