ಕಾವೂರು: SSF ಕಾವೂರು ಸೆಕ್ಟರ್ ವತಿಯಿಂದ ಜೂ.28ರಂದು ಮಾಸಿಕ ಸಭೆ, ಸೆಕ್ಟರ್ ವ್ಯಾಪ್ತಿಯಲ್ಲಿ ನಡೆದ SSLC “ಕಾನ್ಫಿಡೆಂನ್ಸ್ ಟೆಸ್ಟ್ ನಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ನಾರಿಯತ್ ಸ್ವಲಾತ್ ಮಜ್ಲಿಸ್, ಅಗಲಿದ ನಾಯಕರಿಗೆ, ಕಾರ್ಯಕರ್ತರಿಗೆ ತಹ್ಲೀಲ್ ಸಮರ್ಪಣೆ ಯು ಕಾವೂರಿನ ಕೆ.ಎಚ್ ಬಾವ ಕಾಂಪೌಂಡ್ ನಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಮುಹಮ್ಮದ್ ಅಝ್ಮಲ್ ಶಾಂತಿನಗರ (ಅಧ್ಯಕ್ಷರು SSF ಕಾವೂರು ಸೆಕ್ಟರ್ ) ವಹಿಸಿದ್ದರು , SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಕಾವೂರು ಪ್ರತಿಭಾ ಪುರಸ್ಕಾರ ವನ್ನುದ್ದೇಶಿಸಿ ಮಾತನಾಡಿದರು.
ನಂತರ SYS SSF ಕಾವೂರು ನಾಯಕರಿಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕೊನೆಯಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸೀಫ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ
ಮರ್ಕಝುಲ್ ಹುದಾ ತಾಇಫ್ ಸಮಿತಿ: ಸುಲೈಮಾನ್ ತೋಡಾರ್, ರಝ್ಝಾಖ್ ಕೊಡಂಗಾಯಿ, ಲತೀಫ್ ಪೈವಳಿಕೆ ಸಾರಥಿಗಳು