ಕಾವೂರು: SSF ಕಾವೂರು ಸೆಕ್ಟರ್ ವತಿಯಿಂದ ಜೂ.28ರಂದು ಮಾಸಿಕ ಸಭೆ, ಸೆಕ್ಟರ್ ವ್ಯಾಪ್ತಿಯಲ್ಲಿ ನಡೆದ SSLC “ಕಾನ್ಫಿಡೆಂನ್ಸ್ ಟೆಸ್ಟ್ ನಲ್ಲಿ ಉತ್ತಮ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ನಾರಿಯತ್ ಸ್ವಲಾತ್ ಮಜ್ಲಿಸ್, ಅಗಲಿದ ನಾಯಕರಿಗೆ, ಕಾರ್ಯಕರ್ತರಿಗೆ ತಹ್ಲೀಲ್ ಸಮರ್ಪಣೆ ಯು ಕಾವೂರಿನ ಕೆ.ಎಚ್ ಬಾವ ಕಾಂಪೌಂಡ್ ನಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಮುಹಮ್ಮದ್ ಅಝ್ಮಲ್ ಶಾಂತಿನಗರ (ಅಧ್ಯಕ್ಷರು SSF ಕಾವೂರು ಸೆಕ್ಟರ್ ) ವಹಿಸಿದ್ದರು , SYS ಕಾವೂರು ಸೆಂಟರ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಕಾವೂರು ಪ್ರತಿಭಾ ಪುರಸ್ಕಾರ ವನ್ನುದ್ದೇಶಿಸಿ ಮಾತನಾಡಿದರು.
ನಂತರ SYS SSF ಕಾವೂರು ನಾಯಕರಿಂದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕೊನೆಯಲ್ಲಿ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ನೌಸೀಫ್ ಪಂಜಿಮೊಗರು ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ