ದೇವನ ಆರಾಧನೆಯಿಂದ ಸ್ವರ್ಗ ಲಭ್ಯವಾದರೆ ದೇವನ ಸೃಷ್ಟಿಗಳಿಗೆ ಸೇವೆ ಸಲ್ಲಿಸುವುದರಿಂದ ಸೃಷ್ಟಿಕರ್ತನ ಸಂತೃಪ್ತಿಯನ್ನು ಪಡೆಯಲು ಸಾಧ್ಯ ಎಂದು ಪ್ರೇರಣಾ ಭಾಷಣಗಾರ ರಫೀಕ್ ಮಾಸ್ಟರ್ ಹೇಳಿದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘದ ಸಾಂತ್ವನ – ಸಮಾಜ ಸೇವಾ ಸನ್ನದ್ಧ ತಂಡ ‘ಇಸಾಬಾ’ದ ತರಬೇತಿ ಶಿಬಿರದಲ್ಲಿ ಅವರು ಉಪನ್ಯಾಸ ನೀಡಿದರು.



ಬಾವುಟ ಗುಡ್ಡೆ ಎಸ್ವೈಎಸ್ ಕಚೇರಿಯಲ್ಲಿ ನಡೆದ ಶಿಬಿರವನ್ನು ರಾಜ್ಯ ಉಪಾಧ್ಯಕ್ಷರಾದ ಇಬ್ರಾಹೀಂ ಖಲೀಲ್ ಮಾಲಿಕಿ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಬೂಬಕರ್ ಸಿದ್ದೀಕ್ ಉದ್ಘಾಟಿಸಿದರು.
ಖ್ಯಾತ ವಾಗ್ಮಿ ಅನಸ್ ಸಿದ್ದೀಖಿ ಬೆಂಗಳೂರು ತರಬೇತಿ ನೀಡಿದರು. ಕರೀಂ ಕದ್ಕಾರ್, ಯಾಕೂಬ್ ಸಅದಿ ನಾವೂರು ಮಾತನಾಡಿದರು.
ಕೋಶಾಧಿಕಾರಿ ಮನ್ಸೂರ್ ಅಲೀ ಶಿವಮೊಗ್ಗ, ನಾಯಕರಾದ ಇಬ್ರಾಹಿಂ ಸಖಾಫಿ ಪಯೋಟ,
ಅಹ್ಮದ್ ಮದನಿ ಮಡಿಕೇರಿ, ಮಹ್ಬೂಬ್ ಸಖಾಫಿ, ಅಬ್ದುಲ್ ರಹ್ಮಾನ್ ಹಾಜಿ ಪ್ರಿಂಟೆಕ್, ಇಸ್ಮಾಈಲ್ ಮಾಸ್ಟರ್ ಮರಿಕ್ಕಳ, ಶಾಫಿ ಸಅದಿ ಸೋಮವಾರಪೇಟೆ, ಅಬ್ದುರ್ರಹ್ಮಾನ್ ಹಾನಬಾಳ್ ಹಾಸನ, ರಿಯಾಝ್ ಕೋಡಿ ಕುಂದಾಪುರ, ಹುಸೈನ್ ಮುಸ್ಲಿಯಾರ್ ಬಾಳೆಹೊನ್ನೂರು ಮತ್ತಿತರರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ