ಬೆಂಗಳೂರು: ಮರ್ಕಝ್ ನಾಲೆಜ್ ಸಿಟಿ ಅಧೀನದ ವಿರಾಸ್ ಕನ್ನಡ ವಿದ್ಯಾರ್ಥಿಗಳ ಸಂಘಟನೆಯು ಆಯೋಜಿಸುವ ‘ಮೀಮ್’ ಮೂರನೇ ಆವೃತ್ತಿಯ ಭಾಗವಾಗಿ ನಡೆಯಲಿರುವ ಕವಿಗೋಷ್ಠಿಗೆ ಕವಿತೆಗಳನ್ನು ಆಹ್ವಾನಿಸಲಾಗಿದೆ. ಕವಿತೆ ಪೈಗಂಬರ್ ಮುಹಮ್ಮದ್ ಅವರ ಕುರಿತಾಗಿ ರಚಿಸಿರಬೇಕು ಮತ್ತು ಸ್ವರಚಿತ ಹಾಗೂ ಅಪ್ರಕಟಿತವಾಗಿರಬೇಕು.
ಆಯ್ದ ಕವಿಗಳಿಗೆ ತಮ್ಮ ಕವಿತೆಗಳನ್ನು ವಾಚಿಸಲು ಮತ್ತು ಖ್ಯಾತ ಲೇಖಕರಿಂದ ನಡೆಯಲಿರುವ ಸಾಹಿತ್ಯ ಕಾರ್ಯಗಾರದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ. ಸೆಪ್ಟೆಂಬರ್ 21ರಂದು ಬೆಂಗಳೂರಿನ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ಕಾರ್ಯಕ್ರಮ ಜರುಗಲಿದೆ. ಸೆಪ್ಟೆಂಬರ್ 1ಕ್ಕಿಂತ ಮೊದಲು ಕವಿತೆಗಳನ್ನು meemkannada@gmail.com ಗೆ ಕಳುಹಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 7902936986 ಸಂಖ್ಯೆಯನ್ನು ಸಂಪರ್ಕಿಸಬಹುದು.


















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ