ದಮ್ಮಾಮ್: ಕೆಸಿಎಫ್ ಅಲ್ ಅಹ್ಸಾ ಸೆಕ್ಟರ್ ವತಿಯಿಂದ ಹಮ್ಮಿಕೊಂಡ “ಕ್ರೀಡೋತ್ಸವ-25” ಕಾರ್ಯಕ್ರಮವನ್ನು ಅಲ್ ಗಾರಃ ಫುಟ್ಬಾಲ್ ಗ್ರೌಂಡ್ ನಲ್ಲಿ ಯಶಸ್ವಿಯಾಗಿ ನಡೆಸಲಾಯಿತು.
ಕಾರ್ಯಕ್ರಮವನ್ನು ಅಲ್ ಅಹ್ಸಾ ಸೆಕ್ಟರ್ ಪ್ರ.ಕಾರ್ಯದರ್ಶಿ ಉಸ್ತಾದ್ ಉಬೈದುಲ್ಲಾಹ್ ಉದ್ಘಾಟಿಸಿ, ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿ ಶುಭ ಹಾರೈಸಿದರು.
ಬಳಿಕ ಪುರುಷರ ವಿಭಾಗದ ಕ್ರಿಕೇಟ್ ಟೂರ್ನಮೆಂಟ್ ಮತ್ತು ಚಿಣ್ಣರ ಓಟ ಸ್ಪರ್ಧೆ ನಡೆಸಲಾಯಿತು.
ಕ್ರೀಡೆಯಲ್ಲಿ ವಿಜಯಿಗಳಾದ ಸ್ಪರ್ಧಿಗಳನ್ನು ಸೆಕ್ಟರ್ ವತಿಯಿಂದ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸೆಕ್ಟರ್ ನಾಯಕರಾದ ಅಬ್ದುಲ್ಲಾ ಪುಲಾಬೆ, ಅಬೂಬಕ್ಕರ್ ಕಿಲ್ಲೂರು, ಅಸ್ರು ಬಜ್ಪೆ, ಇಕ್ಬಾಲ್ ಗುಲ್ವಾಡಿ, ಆರೀಸ್ ಕಾಜೂರು ಮತ್ತು ಅಶ್ರಫ್ ಎಚ್.ಎಸ್ ಉಪಸ್ಥಿತಿಯಿದ್ದರು.
ಇಸ್ಹಾಕ್ ಫಜೀರ್ ಕಾರ್ಯಕ್ರಮವನ್ನು ನಿರೂಪಿಸಿ ಸ್ವಾಗತಿಸಿದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ