ನರಿಂಗಾನ: ಅಲ್ ಮದೀನ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆ, ಝೀಕ್ಯೂ ಪ್ರಿಸ್ಕೂಲ್, ಪಿಯು ಹಾಗೂ ಡಿಗ್ರಿ ಕಾಲೇಜುಗಳ ಜಂಟಿ ಆಶ್ರಯದಲ್ಲಿ ‘ ದಿಲ್ ಕೀ ಆಝಾದಿ’ ಧ್ಯೇಯ ವಾಕ್ಯದಡಿಯಲ್ಲಿ 79 ನೇ ಸ್ವಾತಂತರಿಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ರೌಳಾ ಮದೀನಾದ ನಿರ್ದೇಶಕ ಮುಹಮ್ಮದ್ ಕುಂಞಿ ಅಮ್ಜದಿ ಧ್ವಜಾರೋಹಣ ಗೈದರು. ನರಿಂಗಾನ ಪಂಚಾಯತ್ ಅಧ್ಯಕ್ಷ ನವಾಝ್ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿಕ್ ಡೈರೆಕ್ಟರ್ ಅಬುಸಾಲಿಹ್ ಅಝ್ಹರಿ, ಮುನೀರ್ ಸಖಾಫಿ ಮಾತನಾಡಿದರು. ವಿದ್ಯಾರ್ಥಿಗಳ ಪರವಾಗಿ ಆಲಂ ರೈಫ್ ಮತ್ತು ಮುಹಮ್ಮದ್ ಇಶಾನ್ ಭಾಷಣ ಮಾಡಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಡು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಬಿಡುಗಡೆಗೊಂಡ ಕಿಡ್ಸ್ ಗಾರ್ಡನ್ ಬ್ಲಾಕ್ ವಿದ್ಯಾರ್ಥಿಗಳ ಹಸ್ತಲಿಖಿತ ಮ್ಯಾಗಜಿನ್ ಗಮನಸೆಳೆಯಿತು.
ಉಪನ್ಯಾಸಕ ಅಬ್ದುಲ್ ರಝಾಕ್ ಮಾಸ್ಟರ್, ಸದರ್ ಉಸ್ತಾದ್ ಅಬೂಬಕರ್ ಮದನಿ ಪಡಿಕ್ಕಲ್, ಕನ್ನಡ ಮಾಧ್ಯಮ ಶಾಲಾ ಮುಖ್ಯ ಅಧ್ಯಾಪಕ ಮುಹಮ್ಮದ್ ಸರ್ ಸಂದೇಶ ನೀಡಿದರು. ಶಾಲಾ ಪ್ರಾಂಶುಪಾಲ ಮನ್ಸೂರ್ ಹಿಮಮಿ ಸ್ವಾಗತಿಸಿದರು. ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜು ಪ್ರಾಂಶುಪಾಲ ಸಂಶೀರ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ