ನರಿಂಗಾನ: ಅಲ್ ಮದೀನ ಆಂಗ್ಲ ಹಾಗೂ ಕನ್ನಡ ಮಾಧ್ಯಮ ಶಾಲೆ, ಝೀಕ್ಯೂ ಪ್ರಿಸ್ಕೂಲ್, ಪಿಯು ಹಾಗೂ ಡಿಗ್ರಿ ಕಾಲೇಜುಗಳ ಜಂಟಿ ಆಶ್ರಯದಲ್ಲಿ ‘ ದಿಲ್ ಕೀ ಆಝಾದಿ’ ಧ್ಯೇಯ ವಾಕ್ಯದಡಿಯಲ್ಲಿ 79 ನೇ ಸ್ವಾತಂತರಿಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ರೌಳಾ ಮದೀನಾದ ನಿರ್ದೇಶಕ ಮುಹಮ್ಮದ್ ಕುಂಞಿ ಅಮ್ಜದಿ ಧ್ವಜಾರೋಹಣ ಗೈದರು. ನರಿಂಗಾನ ಪಂಚಾಯತ್ ಅಧ್ಯಕ್ಷ ನವಾಝ್ ಕಾರ್ಯಕ್ರಮ ಉದ್ಘಾಟಿಸಿದರು. ಅಕಾಡೆಮಿಕ್ ಡೈರೆಕ್ಟರ್ ಅಬುಸಾಲಿಹ್ ಅಝ್ಹರಿ, ಮುನೀರ್ ಸಖಾಫಿ ಮಾತನಾಡಿದರು. ವಿದ್ಯಾರ್ಥಿಗಳ ಪರವಾಗಿ ಆಲಂ ರೈಫ್ ಮತ್ತು ಮುಹಮ್ಮದ್ ಇಶಾನ್ ಭಾಷಣ ಮಾಡಿದರು.
ವಿದ್ಯಾರ್ಥಿಗಳಿಂದ ದೇಶಭಕ್ತಿ ಹಾಡು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಪರೀಕ್ಷೆ ಹಾಗೂ ವಿವಿಧ ಸ್ಪರ್ಧಾ ವಿಜೇತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ಬಿಡುಗಡೆಗೊಂಡ ಕಿಡ್ಸ್ ಗಾರ್ಡನ್ ಬ್ಲಾಕ್ ವಿದ್ಯಾರ್ಥಿಗಳ ಹಸ್ತಲಿಖಿತ ಮ್ಯಾಗಜಿನ್ ಗಮನಸೆಳೆಯಿತು.
ಉಪನ್ಯಾಸಕ ಅಬ್ದುಲ್ ರಝಾಕ್ ಮಾಸ್ಟರ್, ಸದರ್ ಉಸ್ತಾದ್ ಅಬೂಬಕರ್ ಮದನಿ ಪಡಿಕ್ಕಲ್, ಕನ್ನಡ ಮಾಧ್ಯಮ ಶಾಲಾ ಮುಖ್ಯ ಅಧ್ಯಾಪಕ ಮುಹಮ್ಮದ್ ಸರ್ ಸಂದೇಶ ನೀಡಿದರು. ಶಾಲಾ ಪ್ರಾಂಶುಪಾಲ ಮನ್ಸೂರ್ ಹಿಮಮಿ ಸ್ವಾಗತಿಸಿದರು. ವಿದ್ಯಾರ್ಥಿನಿ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ಪದವಿ ಕಾಲೇಜು ಪ್ರಾಂಶುಪಾಲ ಸಂಶೀರ್ ಧನ್ಯವಾದವಿತ್ತರು.
















ಇನ್ನಷ್ಟು ಸುದ್ದಿಗಳು
ಶರಫುಲ್ ಉಲಮಾ ಉಸ್ತಾದ್ 7ನೇ ವಾರ್ಷಿಕ ಅನುಸ್ಮರಣೆ – ಮೇ 13, 14 ರಂದು ಪ್ರಾರ್ಥನಾ ಸಂಗಮ
“ನಿಮ್ಮವರೇ ಹೀಗೆ” – ಕೆಎಸ್ಆರ್ಟಿಸಿ ನಿರ್ವಾಹಕನ ನಡತೆಗೆ ಶಿಕ್ಷಕಿಯ ಮನದ ಅಳಲು
ಸಲಪಿ ಸಿದ್ಧಾಂತದ ಮುಖವಾಡ ಕಳಚಿದ ಕರಾವಳಿ: ಸೈದ್ಧಾಂತಿಕ ಸೋಲನ್ನು ಮುಚ್ಚಿಡಲು ದೈಹಿಕ ಹಲ್ಲೆಗೆ ಮುಂದಾದರೇ ಸಲಪಿಗಳು?
ತೈಲ ಬಿಕ್ಕಟ್ಟು: ‘ವರ್ಕ್ ಫ್ರಮ್ ಹೋಮ್’ ಆರಂಭಿಸಿ; ಚಿನ್ನ ಖರೀದಿಸಬೇಡಿ – ಪ್ರಧಾನಿ ಮೋದಿ ಮನವಿ
ತಮಿಳುನಾಡಿನಲ್ಲಿ ಹೊಸ ಇತಿಹಾಸ: ಮುಖ್ಯಮಂತ್ರಿಯಾಗಿ ‘ದಳಪತಿ’ ವಿಜಯ್ ಅಧಿಕಾರ ಸ್ವೀಕಾರ
ಡಿಕೆಎಸ್ಸಿ ರಿಯಾದ್ ಝೋನಲ್ ಸಮಿತಿಗೆ ನೂತನ ಸಾರಥ್ಯ- ಅಧ್ಯಕ್ಷರಾಗಿ ದಾವೂದ್ ಹಕೀಂ ಕಂದಕ್ ಆಯ್ಕೆ
ಎಸ್ಸೆಸ್ಸೆಫ್ 14ನೇ ಆವೃತ್ತಿಯ ಸಾಹಿತ್ಯೋತ್ಸವ: ರಾಜ್ಯ ನಿರ್ವಹಣಾ ಸಮಿತಿ ಅಸ್ತಿತ್ವಕ್ಕೆ
ವಿಜಯ್ ಮುಖ್ಯಮಂತ್ರಿ; ನಾಳೆ ಪ್ರಮಾಣವಚನ ಸ್ವೀಕಾರ- 120 ಶಾಸಕರ ಬೆಂಬಲ ಖಚಿತಪಡಿಸಿದ TVK
ಹಂತಾವೈರಸ್ ಭೀತಿ; ಹೆಚ್ಚಿನ ಪ್ರಕರಣಗಳ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ- ಪ್ರವಾಸಿ ಹಡಗುಗಳ ಮೇಲೆ ತೀವ್ರ ನಿಗಾ
ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ- ಕಲ್ಲಂಗಡಿ ಹಣ್ಣಿನಲ್ಲಿ ಇಲಿ ವಿಷ ಹೇಗೆ ಬಂತು?