ಪುಣ್ಯ ಪ್ರವಾದಿ (ﷺِ) ರ 1500 ನೇ ಅನುಗ್ರಹೀತ ಪವಿತ್ರ ಜನ್ಮ ತಿಂಗಳ ಪ್ರಯುಕ್ತ ಕೂಡಾರ ತಾಜುಲ್ ಫುಖಹಾಅ್ ಮದ್ರಸ ವಿದ್ಯಾರ್ಥಿ(ನಿ)ಗಳ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿಗೆ ರೂಪು ಕೊಡಲಾಯಿತು.
ಎಲಿಮಲೆ ಅಬ್ಬಾಸ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಸ್ಥಳೀಯ ಮಸ್ಜಿದ್ ಇಮಾಂ ಅಬೂಬಕರ್ ಸಖಾಫಿ ಉದ್ಘಾಟಿಸಿದರು.
ವಿ.ಎ ಮುಹಮ್ಮದ್ ಅಲ್ ಹಮದಾನಿ ಸ್ವಾಗತಿಸಿ ಮಹ್ಬೂಬ್ ಸಖಾಫಿ ಕಿನ್ಯ ವಿಷಯ ಮಂಡಿಸಿ ಮಾತನಾಡಿದರು.
ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಎಲಿಮಲೆ ಅಬ್ಬಾಸ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಮಂಜನಾಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್, ಕೋಶಾಧಿಕಾರಿಯಾಗಿ ಮುಹಮ್ಮದ್ ಹನೀಫ್ ಅವರನ್ನು ಆಯ್ಕೆ ಮಾಡಲಾಯಿತು.
ಸಲಹಾ ಸಮಿತಿಗೆ ವಿ.ಎ ಮುಹಮ್ಮದ್ ಅಲ್ ಹಮದಾನಿ,ಮುಹಮ್ಮದ್ ರಝ್ವಿ ಉಕ್ಕುಡ, ಅಶ್ರಫ್ ಸಖಾಫಿ, ಮಹ್ಬೂಬ್ ಸಖಾಫಿ ಕಿನ್ಯ ರವರನ್ನು ಆರಿಸಲಾಯಿತು.
ಉಪಾಧ್ಯಕ್ಷರಾಗಿ ಅಬ್ದುಲ್ಲಾ, ಜೊತೆ ಕಾರ್ಯದರ್ಶಿಯಾಗಿ ಶಮೀರ್ ಹಾಜಿ, ಸಂಚಾಲಕರಾಗಿ ಅಶ್ರಫ್ MMP,ಅಬೂಬಕರ್ ಟಿಂಬರ್,ಕಡಲ್ಪು ಅಬೂಬಕರ್,ಅಬ್ದುಲ್ ಕರೀಂ,ಅಶ್ರಫ್ ಎಸ್ ರವರನ್ನು ನೇಮಕ ಮಾಡಲಾಗಿದೆ.
ಕಾರ್ಯಕಾರಿಣಿ ಸದಸ್ಯರಾಗಿ ಎಸ್.ಎ ಮುಹಮ್ಮದ್, ಇಬ್ರಾಹೀಂ ಬೀಡಿ, ಇಸ್ಮಾಈಲ್, ಅಬ್ಬಾಸ್ ಒ.ಪಿ, ಇಬ್ರಾಹೀಂ JCB, ಅಬ್ದುಲ್ ಹಮೀದ್, ಇಕ್ಬಾಲ್, ಸಾಮಣಿಗೆ ಅಬ್ದುಲ್ ಮಜೀದ್, ಸನಾವುಲ್ಲಾಹ್, ಉಮರ್,ಅಬ್ದುಲ್ ರಝಾಕ್ (ಅಬ್ಬುಚ್ಚ), ಅಬೂಸ್ವಾಲಿಹ್ ರಝ್ವಿ, ರಫೀಖ್ ರಿಕ್ಷಾ, ಅಬ್ದುಲ್ ಅಝೀಝ್ ಕೂಡಾರ, ಅಶ್ರಫ್ ರವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ