ಪುಣ್ಯ ಪ್ರವಾದಿ (ﷺِ) ರ 1500 ನೇ ಅನುಗ್ರಹೀತ ಪವಿತ್ರ ಜನ್ಮ ತಿಂಗಳ ಪ್ರಯುಕ್ತ ಕೂಡಾರ ತಾಜುಲ್ ಫುಖಹಾಅ್ ಮದ್ರಸ ವಿದ್ಯಾರ್ಥಿ(ನಿ)ಗಳ ಮೀಲಾದ್ ಸಾಂಸ್ಕೃತಿಕ ಕಾರ್ಯಕ್ರಮದ ಯಶಸ್ವಿಗಾಗಿ ಸ್ವಾಗತ ಸಮಿತಿಗೆ ರೂಪು ಕೊಡಲಾಯಿತು.
ಎಲಿಮಲೆ ಅಬ್ಬಾಸ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ಸ್ಥಳೀಯ ಮಸ್ಜಿದ್ ಇಮಾಂ ಅಬೂಬಕರ್ ಸಖಾಫಿ ಉದ್ಘಾಟಿಸಿದರು.
ವಿ.ಎ ಮುಹಮ್ಮದ್ ಅಲ್ ಹಮದಾನಿ ಸ್ವಾಗತಿಸಿ ಮಹ್ಬೂಬ್ ಸಖಾಫಿ ಕಿನ್ಯ ವಿಷಯ ಮಂಡಿಸಿ ಮಾತನಾಡಿದರು.
ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಎಲಿಮಲೆ ಅಬ್ಬಾಸ್ ಹಾಜಿ, ಪ್ರಧಾನ ಕಾರ್ಯದರ್ಶಿಯಾಗಿ ಮಂಜನಾಡಿ ಪಂಚಾಯತ್ ಸದಸ್ಯ ಅಬ್ದುಲ್ ಖಾದರ್, ಕೋಶಾಧಿಕಾರಿಯಾಗಿ ಮುಹಮ್ಮದ್ ಹನೀಫ್ ಅವರನ್ನು ಆಯ್ಕೆ ಮಾಡಲಾಯಿತು.
ಸಲಹಾ ಸಮಿತಿಗೆ ವಿ.ಎ ಮುಹಮ್ಮದ್ ಅಲ್ ಹಮದಾನಿ,ಮುಹಮ್ಮದ್ ರಝ್ವಿ ಉಕ್ಕುಡ, ಅಶ್ರಫ್ ಸಖಾಫಿ, ಮಹ್ಬೂಬ್ ಸಖಾಫಿ ಕಿನ್ಯ ರವರನ್ನು ಆರಿಸಲಾಯಿತು.
ಉಪಾಧ್ಯಕ್ಷರಾಗಿ ಅಬ್ದುಲ್ಲಾ, ಜೊತೆ ಕಾರ್ಯದರ್ಶಿಯಾಗಿ ಶಮೀರ್ ಹಾಜಿ, ಸಂಚಾಲಕರಾಗಿ ಅಶ್ರಫ್ MMP,ಅಬೂಬಕರ್ ಟಿಂಬರ್,ಕಡಲ್ಪು ಅಬೂಬಕರ್,ಅಬ್ದುಲ್ ಕರೀಂ,ಅಶ್ರಫ್ ಎಸ್ ರವರನ್ನು ನೇಮಕ ಮಾಡಲಾಗಿದೆ.
ಕಾರ್ಯಕಾರಿಣಿ ಸದಸ್ಯರಾಗಿ ಎಸ್.ಎ ಮುಹಮ್ಮದ್, ಇಬ್ರಾಹೀಂ ಬೀಡಿ, ಇಸ್ಮಾಈಲ್, ಅಬ್ಬಾಸ್ ಒ.ಪಿ, ಇಬ್ರಾಹೀಂ JCB, ಅಬ್ದುಲ್ ಹಮೀದ್, ಇಕ್ಬಾಲ್, ಸಾಮಣಿಗೆ ಅಬ್ದುಲ್ ಮಜೀದ್, ಸನಾವುಲ್ಲಾಹ್, ಉಮರ್,ಅಬ್ದುಲ್ ರಝಾಕ್ (ಅಬ್ಬುಚ್ಚ), ಅಬೂಸ್ವಾಲಿಹ್ ರಝ್ವಿ, ರಫೀಖ್ ರಿಕ್ಷಾ, ಅಬ್ದುಲ್ ಅಝೀಝ್ ಕೂಡಾರ, ಅಶ್ರಫ್ ರವರನ್ನು ಆಯ್ಕೆ ಮಾಡಲಾಯಿತು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ