ಬೆಳ್ಳಾರೆ : ದಾರುಲ್ ಹಿಕ್ಮ ಎಜುಕೇಷನ್ ಸೆಂಟರ್ ಬೆಳ್ಳಾರೆ ಇದರ ಪ್ರಧಾನ ಕಾರ್ಯದರ್ಶಿ ದಾವೂದ್ ಸಹದಿ ಬೆಳ್ಳಾರೆ ಅವರ ತಾಯಿಯ 40 ನೇ ದುಃವಾ ಮಜ್ಲಿಸ್ ಹಾಗೂ ದಾರುಲ್ ಹಿಕ್ಮ ಹಿತೈಷಿಗಳ ಕುಟುಂಬದಿಂದ ಮರಣ ಹೊಂದಿದವರ ಹೆಸರಿನಲ್ಲಿ
ಸಂಸ್ಥೆಯ ಅಧ್ಯಕ್ಷರಾದ ಸಯ್ಯದ್ ಕಾಜೂರ್ ತಂಗಳ್ ಅವರ ನೇತೃತ್ವದಲ್ಲಿ ದಿನಾಂಕ 17-08-2025 ನೇ ಆದಿತ್ಯವಾರ ನಡೆಯಿತು. ಈ ಸಂದರ್ಭದಲ್ಲಿ ಸಂಸ್ಥೆಗೆ ದಾನಿಗಳ ಸಹಾಯದಿಂದ ಸುಮಾರು 50,000 ರೂಪಾಯಿ ವೆಚ್ಚದಲ್ಲಿ ಹೊಸ ಸೌಂಡ್ ಸಿಸ್ಟಮ್ ಖರೀದಿಗೆ ಸಹಕರಿಸಿದ ದಾನಿಗಳಿಗೆ ವಿಶೇಷ ದುಃವಾ ಮಾಡಲಾಯಿತು.


ಕಾರ್ಯಕ್ರಮದಲ್ಲಿ ಸಂಸ್ಥೆಯ ಮುದರ್ರಿಸ್ ಹಾಫಿಲ್ ಉಸ್ತಾದ್,ಸದರ್ ಉಸ್ತಾದ್, ಮುಅಲ್ಲಿಮ್ ಉಸ್ತಾದ್ ,ಸಂಸ್ಥೆಯ ಉಪಾಧ್ಯಕ್ಷ ಮಹಮೂದ್ ಹಾಜಿ,ಪ್ರಧಾನ ಕಾರ್ಯದರ್ಶಿ ದಾವೂದ್ ಸಅದಿ, ಹಮೀದ್ ಅಲ್ಫಾ,ಹನೀಫ್ ಸಖಾಫಿ, ಸತ್ತಾರ್ ಸಖಾಫಿ,ಸುಲೈಮಾನ್ ಹಾಜಿ, ಹಸನ್ ಹಾಜಿ,ಮುಸ್ತಫ, ಅಝೀಝ್ ಉಮಿಕ್ಕಲ,ಸಂಶುದ್ಧೀನ್ ಝಂಝಂ,ಹನೀಫ್ ಹಾಜಿ ಇಂದ್ರಾಜೆ ಸಹಿತ ಕೇಂದ್ರ ಸಮಿತಿ ಸದಸ್ಯರು, ಬಶೀರ್ ಕೆ.ಎ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್,SჄS,SSF ನಾಯಕರಾದ ಮಹಮ್ಮದ್ ಹಾಜಿ ಕರಾವಳಿ,ಹಸನ್ ಕುರಿಯಾಜೆ, ಶಾಕಿರ್ ಬೆಳ್ಳಾರೆ, ಅನೀಸ್ ಬೆಳ್ಳಾರೆ ಸಹಿತ ಹಲವಾರು ನಾಯಕರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು
ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸದ ದಾರುಲ್ ಹಿಕ್ಮ ಸಂಸ್ಥೆಯ ಇಬ್ಬರು ಸಹಾಯಿಗಳಿಗೆ ಮೆಮೆಂಟೊ ನೀಡಿ ಗೌರವಿಸಲಾಯಿತು ಕೊನೆಯಲ್ಲಿ ಸೀರಣಿ ವಿತರಿಸಿ ಮೂರು ಸ್ವಲಾತ್ ನೊಂದಿಗೆ ಕಾರ್ಯಕ್ರಮ ಕೊನೆಗೊಳಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ