ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ವತಿಯಿಂದ ಭಾರತದ 79 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಗುದೈಬಿಯಾ ಕೆಸಿಎಫ್ ಸೆಂಟರಿನಲ್ಲಿ ಆಚರಿಸಲಾಯಿತು.
ನೋರ್ತ್ ಝೋನ್ ಅಧ್ಯಕ್ಷರಾದ ಅಹ್ಮದ್ ಉಸ್ತಾದರು ದುಆಗೈದರು. ಕೆಸಿಎಫ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜನಾಬ್ ಜಮಾಲುದ್ದೀನ್ ವಿಟ್ಲರವರು ಸಭೆಯನ್ನು ಉದ್ಘಾಟಿಸಿದರು.


ಕಾರ್ಯಕ್ರಮದಲ್ಲಿ ಶ್ರೀ ಎಚ್. ವಿ. ರವಿಶಂಕರ್ ಅಧ್ಯಕ್ಷರು ಕನ್ನಡ ಸಂಘ ಬಹರೈನ್, ಫಾದರ್ ರವಿ ಸುಧೀರ್ ರೊಬಿಸನ್ ಆನಂದ್ ಕನ್ನಡ ಚರ್ಚ್ ಬಹರೈನ್, ಅಜಿತ್ ಬಂಗೇರ ಅಧ್ಯಕ್ಷರು ಕನ್ನಡ ಸಂಘ ಬಹರೈನ್, ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕೆಸಿಎಫ್ ರಾಷ್ಟ್ರೀಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯರವರು ಸ್ವಾತಂತ್ರ್ಯೋತ್ಸವದ ಕುರಿತು ಮುಖ್ಯ ಭಾಷಣ ಮಾಡಿದರು.
ರಾಷ್ಟ್ರೀಯ ಸಮಿತಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಅಶ್ರಫ್ ರೆಂಜಾಡಿ ರಾಷ್ಟ್ರಗೀತೆ ಹಾಡಿದರು. ಎಡ್ಮಿನ್ ವಿಂಗ್ ಕಾರ್ಯದರ್ಶಿ ಸಿದ್ದೀಖ್ ಎಣ್ಮೂರು ಸ್ವಾಗತಿಸಿದರು. ಪ್ರೊಫೆಷನಲ್ ವಿಂಗ್ ಅಧ್ಯಕ್ಷರಾದ ಲತೀಫ್ ಪೆರೋಲಿ ಕಾರ್ಯಕ್ರಮ ನಿರೂಪಿಸಿದರು. ರಾಷ್ಟ್ರೀಯ ಸಮಿತಿ ಸಂಘಟನಾ ಇಲಾಖೆಯ ಕಾರ್ಯದರ್ಶಿ ಸೂಫಿ ಪೈಂಬಚ್ಚಾಲ್ ಧನ್ಯವಾದ ಸಮರ್ಪಿಸಿದರು. ರಾಷ್ಟ್ರೀಯ ಸಮಿತಿ, ಝೋನಲ್, ಸೆಕ್ಟರ್’ಗಳ ನಾಯಕರು, ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ