ಮನಾಮ: ಮುತ್ತು ನಬಿ (ﷺِ) ರವರ 1500 ನೇ ಜನ್ಮ ದಿನಾಚರಣೆಯ ಭಾಗವಾಗಿ ”’ಪ್ರವಾದಿ (ﷺِ) ಕಾಲಾತೀತ ಮಾರ್ಗದರ್ಶಿ” ಎಂಬ ಘೋಷಣೆಯೊಂದಿಗೆ ದಿನಾಂಕ 29-08-2025 ರಾತ್ರಿ 06:30ಕ್ಕೆ ಸರಿಯಾಗಿ ಮನಾಮ ಕನ್ನಡ ಭವನದಲ್ಲಿ ನಡೆಯಲಿರುವ ಅಂತರ್ರಾಷ್ಟೀಯ ಮೀಲಾದ್ ಕಾನ್ಫೆರನ್ಸ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಸಮಿತಿಯ ನಾಯಕರು ಕರೆ ನೀಡಿದ್ದಾರೆ.
ಅಸ್ಸಯ್ಯಿದ್ ಸಾದಾತ್ ತಂಙಳ್ ಬಾಅಲವಿ ಗುರುವಾಯನಕೆರೆ ಮುಖ್ಯ ಪ್ರಭಾಷಣ ಹಾಗೂ ದುಆ ಆಶೀರ್ವಚನೆ ನೀಡಲಿರುವ ಕಾರ್ಯಕ್ರಮದಲ್ಲಿ ಪ್ರಮುಖ ಉಲಾಮಾಗಳು, ಉದ್ಯಮಿಗಳು ಹಾಗೂ ಅರಬಿ ಪ್ರಮುಖರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪತ್ರಿಕಾಗೋಷ್ಟಿಯಲ್ಲಿ ಕೆಸಿಎಫ್ ಬಹರೈನ್ ರಾಷ್ಟೀಯ ಸಮಿತಿ ಅಧ್ಯಕ್ಷರಾದ ವಿಟ್ಟಲ್ ಜಮಾಲುದ್ದೀನ್, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ಕೋಶಾಧಿಕಾರಿ ಮುಆಝ್ ಉಜಿರೆ , ಮೀಲಾದ್ ಸ್ವಾಗತ ಸಮಿತಿ ಚೆರ್ಮ್ಯಾನ್ ಅಬ್ದುಲ್ ಮಜೀದ್ ಝುಹುರಿ ಸುಳ್ಯ, ಕನ್ವೀನರ್ ಇಕ್ಬಾಲ್ ಮಂಜನಾಡಿ, ಫೈನಾನ್ಸ್ ಕಂಟ್ರೋಲರ್ ಲತೀಫ್ ಪೇರೋಳಿ, ವೈಸ್ ಚೇರ್ ಮ್ಯಾನ್ ಸಮದ್ ಉಜಿರೆಬೆಟ್ಟು, ಮೀಡಿಯಾ ಚೆರ್ಮ್ಯಾನ್ ಮೂಸಾ ಪೈಂಬಚಾಲ್ ಹಾಗೂ ಕೆಸಿಎಫ್ ನೋರ್ತ್ ಝೋನ್ ಪ್ರಧಾನ ಕಾರ್ಯದರ್ಶಿ ವೇನೂರ್ ಮುಹಮ್ಮದ್ ಮುಸ್ಲಿಯಾರ್ ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಇರಾನ್-ಯುಎಸ್ ಕದನ ವಿರಾಮ: ಡೊನಾಲ್ಡ್ ಟ್ರಂಪ್ ಘೋಷಣೆ- ಇರಾನ್ನಿಂದಲೂ ದೃಢೀಕರಣ
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
“ಬೆಲೆ ಏರಿಕೆ ನನಗೆ ಇಷ್ಟ”-ಇರಾನ್ ಯುದ್ಧದ ಕಾರಣದಿಂದ ಉಂಟಾದ ಬೆಲೆ ಏರಿಕೆಯ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ
’60 ದಿನಗಳಲ್ಲಿ ಹೊಸ ಕೆಲಸ ಹುಡುಕಿ, ಇಲ್ಲದಿದ್ದರೆ ದೇಶ ತೊರೆಯಿರಿ’- ಭಾರತೀಯ ಉದ್ಯೋಗಿಗಳಿಗೆ ಆತಂಕ
ಗಲ್ಫ್ ನಾಯಕರ ವಿನಂತಿಗೆ ಮನ್ನಣೆ ; ಇರಾನ್ ಮೇಲಿನ ದಾಳಿ ತಾತ್ಕಾಲಿಕ ರದ್ದು- ಟ್ರಂಪ್
‘ಯುದ್ಧ ಕೊನೆಗೊಳಿಸುವುದಕ್ಕೆ ಆದ್ಯತೆ ನೀಡಬೇಕು’- ಅಮೆರಿಕದ 14 ಅಂಶಗಳ ಪ್ರಸ್ತಾವನೆಗೆ ಇರಾನ್ ಪ್ರತಿಕ್ರಿಯೆ
ಕೊಲೆ ಬೆದರಿಕೆ, ದಂಗೆಯ ಸಾಧ್ಯತೆ; ನಿವಾಸ ಬಿಟ್ಟು ಹೊರಬಾರದ ಪುಟಿನ್- ಭದ್ರತಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ