ಕೊಪ್ಪಳ : KCF ಅಂತಾರಾಷ್ಟ್ರೀಯ ಸಮಿತಿ ಮತ್ತು ಇಹ್ಸಾನ್ ಕರ್ನಾಟಕ ಕೊಪ್ಪಳ ಜಿಲ್ಲೆಯ ತಾವರೆಗೆರೆ ತಾಲೂಕಿನ ಬಸವಣ್ಣ ಕ್ಯಾಂಪ್ ಎಂಬ ಗ್ರಾಮದಲ್ಲಿ ರಿಯಾದ್ ಝೋನ್ ಸೌದಿ ಅರೇಬಿಯಾ ಪ್ರಾಯೋಜಕತ್ವದಲ್ಲಿ ಮತ್ತು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಇಲ್ಗಿನೂರ್ ಗ್ರಾಮದಲ್ಲಿ KCF
UAE ರಾಷ್ಟ್ರೀಯ ಸಮಿತಿ ಪ್ರಾಯೋಜಕತ್ವದಲ್ಲಿ
ರೂಪಾಯಿ 2 ಲಕ್ಷ ವೆಚ್ಚದಲ್ಲಿ 2 ಕೊಳವೆ ಬಾವಿ ಕೊರೆಯಿಸಿ, ಪಂಪ್ ಸೆಟ್ , ಟ್ಯಾಂಕಿ ಸಹಿತ ಎರಡು ಕುಡಿಯುವ ನೀರಿನ ಘಟಕ ಸಾರ್ವಜನಿಕರಿಗಾಗಿ ದಿನಾಂಕ : 01-09-2025 ನೇ ಸೋಮವಾರ ಇಹ್ಸಾನ್ ಕರ್ನಾಟಕ ಅದ್ಯಕ್ಷರಾದ ಹಫೀಳ್ ಸಹದಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಇಹ್ಸಾನ್ ಕರ್ನಾಟಕ ಕಾರ್ಯದರ್ಶಿ ಹಮೀದ್ ಮುಸ್ಲಿಯಾರ್ ಶಿವಮೊಗ್ಗ ,
EO ಅನ್ವರ್ ಅಸ್ ಅದಿ , ಇಹ್ಸಾನ್ ದಾಯಿ ಖಾಝಿ ಹಾಜ್ರತ್ ಗುಲಾಮ್ ನೂರಿ ಬೂದುಗುಂಪ, ಇಲ್ಗಿನೂರ್ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶರಣಪ್ಪ ಗೌಡ , ಬಸವಣ್ಣ ಕ್ಯಾಂಪ್ ಗ್ರಾಮ ಪಂಚಾಯತ್ ಸದಸ್ಯರಾದ ಮಾಧುಸ್ವಾಮಿ, ಊರಿನ ಪ್ರಮುಖರಾದ ಬಸವರಾಜ , ಮಹೇಶಪ್ಪ , ಅನ್ವರ್ ಸಾಬ್ ಮುಂತಾದ ಗಣ್ಯರು , ಊರಿನವರು ಉಪಸ್ಥಿತರಿದ್ದರು.
ಅನಿವಾಸಿ ಕನ್ನಡಿಗ ಸಂಘಟನೆ KCF ( ಕರ್ನಾಟಕ ಕಲ್ಚರಲ್ ಫೌಂಡೇಶನ್ ) ಮತ್ತು ಇಹ್ಸಾನ್ ಕರ್ನಾಟಕದ ಕಾರುಣ್ಯ ಕಾರ್ಯಕ್ರಮಗಳನ್ನು ಗಣ್ಯರು ಮತ್ತು ಊರಿನವರು ಮುಕ್ತ ಕಂಠದಿಂದ ಶ್ಲಾಘಿಸಿದರು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ