ಉಡುಪಿ : ಬದ್ರಿಯಾ ಜುಮ್ಮಾ ಮಸೀದಿ, ಸಂತೋಷ್ ನಗರ , ಅಂಬಾಗಿಲು ಇದರ ಜಮಾಅತ್ ಕಮಿಟಿಯ ಮಹಾಸಭೆಯು ಇತ್ತೀಚೆಗೆ ಮಸೀದಿ ಕಛೇರಿಯಲ್ಲಿ ನಡೆಸಲಾಯಿತು. ಜಮಾಅತ್ ಕಮಿಟಿ ಅಧ್ಯಕ್ಷರಾದ ಹಬೀಬ್ ಅಲಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಖತೀಬರಾದ ಅಲ್ ಹಾಜ್ ಹನೀಫ್ ಮದನಿ ಇವರು ದುವಾಗೈದರು. ಕಾರ್ಯದರ್ಶಿ ಪೈಝಲ್, ವಾರ್ಷಿಕ ಹಾಗೂ ಲೆಕ್ಕಪತ್ರ ವರದಿ ಮಂಡಿಸಿದರು.
2025-2026 ರ ಸಾಲಿನ ನೂತನ ಸಮಿತಿಯ ಅಧ್ಯಕ್ಷರಾಗಿ ಯು.ಜೆ ಮುಹಮ್ಮದ್ ಹನೀಫ್ ಹಾಜಿ, ಉಪಾಧ್ಯಕ್ಷರಾಗಿ ಹಬೀಬ್ ಅಲಿ,
ಕಾರ್ಯದರ್ಶಿಯಾಗಿ ಹಸನ್ಅಬ್ದುಲ್ಲಾ,
ಜೊತೆ ಕಾರ್ಯದರ್ಶಿಯಾಗಿ ನಾಸಿರ್ ಹುಸೇನ್,
ಕೋಶಾಧಿಕಾರಿಯಾಗಿ ಎಮ್ ಎಮ್ ಇಕ್ಬಾಲ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಎಸ್ ಎ ಫೈಝಲ್ , ಯು.ಜೆ ಇಬ್ರಾಹಿಂ
ಆರಿಫ್ ಮಣಿಪಾಲ , ಅಕ್ಬರ್ ಅಲಿ,
ಎಮ್ ಎಮ್ ಆಸೀಫ್,
ಎಸ್ ಕೆ ಆರಿಫ್ ಇವರನ್ನು ಆಯ್ಕೆ ಮಾಡಲಾಯಿತು. ಹಸನ್ ಅಬ್ದುಲ್ಲಾ ಧನ್ಯವಾದಗೈದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ