ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿಯವರ 1500 ನೇ ಮೀಲಾದ್ ಸಂಭ್ರಮ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.

ಜಮಾಅತ್ ಅಧ್ಯಕ್ಷರಾದ ಜಾಫರ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸದರ್ ಉಸ್ತಾದ್ ಹನೀಫ್ ಸಅದಿ ಅಲ್ ಪುರ್ಖಾನಿ ಸ್ವಾಗತಿಸಿದರು. ಖತೀಬ್ ಉಸ್ತಾದರಾದ ಮುಹಮ್ಮದ್ ಹಿಕಮಿ ಮಳಲಿ ಮುಖ್ಯ ಪ್ರಭಾಷಣಗೈದರು. ಅಧ್ಯಾಪಕರಾದ ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಮದ್ರಸ ಉಸ್ತುವಾರಿ ಎ.ಬಿ. ಹುಸ್ಸೈನ್, ಜಮಾಅತ್ ಕಮಿಟಿ ಪಧಾಕಾರಿಗಳು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅದ್ಯಾಪಕರಾದ ಎಂ. ಮುಸ್ತಫ ಸಅದಿ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)