ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿಯವರ 1500 ನೇ ಮೀಲಾದ್ ಸಂಭ್ರಮ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.

ಜಮಾಅತ್ ಅಧ್ಯಕ್ಷರಾದ ಜಾಫರ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸದರ್ ಉಸ್ತಾದ್ ಹನೀಫ್ ಸಅದಿ ಅಲ್ ಪುರ್ಖಾನಿ ಸ್ವಾಗತಿಸಿದರು. ಖತೀಬ್ ಉಸ್ತಾದರಾದ ಮುಹಮ್ಮದ್ ಹಿಕಮಿ ಮಳಲಿ ಮುಖ್ಯ ಪ್ರಭಾಷಣಗೈದರು. ಅಧ್ಯಾಪಕರಾದ ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಮದ್ರಸ ಉಸ್ತುವಾರಿ ಎ.ಬಿ. ಹುಸ್ಸೈನ್, ಜಮಾಅತ್ ಕಮಿಟಿ ಪಧಾಕಾರಿಗಳು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅದ್ಯಾಪಕರಾದ ಎಂ. ಮುಸ್ತಫ ಸಅದಿ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ