ದೇರಳಕಟ್ಟೆ: ಮುಹ್ಯಿದ್ದೀನ್ ಜುಮಾ ಮಸೀದಿ ಹಾಗೂ ರಹ್ಮಾನಿಯ ಮದ್ರಸ ಅಡ್ಕರೆಪಡ್ಪು ಬೆಳ್ಮ ಇದರ ವತಿಯಿಂದ ಪ್ರವಾದಿಯವರ 1500 ನೇ ಮೀಲಾದ್ ಸಂಭ್ರಮ ಹಾಗೂ ಜಾಥಾ ಕಾರ್ಯಕ್ರಮ ನಡೆಯಿತು.

ಜಮಾಅತ್ ಅಧ್ಯಕ್ಷರಾದ ಜಾಫರ್ ರವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು. ಸದರ್ ಉಸ್ತಾದ್ ಹನೀಫ್ ಸಅದಿ ಅಲ್ ಪುರ್ಖಾನಿ ಸ್ವಾಗತಿಸಿದರು. ಖತೀಬ್ ಉಸ್ತಾದರಾದ ಮುಹಮ್ಮದ್ ಹಿಕಮಿ ಮಳಲಿ ಮುಖ್ಯ ಪ್ರಭಾಷಣಗೈದರು. ಅಧ್ಯಾಪಕರಾದ ಇಸ್ಮಾಈಲ್ ಮುಸ್ಲಿಯಾರ್, ಅಬ್ದುಲ್ ಹಮೀದ್ ಮದನಿ, ಜಮಾಅತ್ ಕಾರ್ಯದರ್ಶಿ ಮುಸ್ತಫ, ಕೋಶಾಧಿಕಾರಿ ಮುಹಮ್ಮದ್, ಮದ್ರಸ ಉಸ್ತುವಾರಿ ಎ.ಬಿ. ಹುಸ್ಸೈನ್, ಜಮಾಅತ್ ಕಮಿಟಿ ಪಧಾಕಾರಿಗಳು, ಎಲ್ಲಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅದ್ಯಾಪಕರಾದ ಎಂ. ಮುಸ್ತಫ ಸಅದಿ ಹರೇಕಳ ಕಾರ್ಯಕ್ರಮವನ್ನು ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ