ಮಂಗಳೂರು: ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ಸೆಪ್ಟೆಂಬರ್ 14 ಆದಿತ್ಯವಾರ ಮಂಗಳೂರಿನ ದೇರಳಕಟ್ಟೆ ನವಾಝ್ ಕಟ್ಟಡ ಸಭಾಂಗನದಲ್ಲಿ ರಾಜ್ಯ ಮಟ್ಟದ ಚುಟುಕು ಕವಿಗೋಷ್ಠಿ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಲಿದೆ.
ಬೆಳಿಗ್ಗೆ 9ಗಂಟೆಗೆ ಕವಿಗಳ ನೋಂದಾವಣೆ ಪ್ರಕ್ರಿಯೆ ಶುರುವಾಗಳಿದ್ದು 9:30ಕ್ಕೆ ಕವಿಗೋಷ್ಠಿ ಆರಂಭ ಗೊಳ್ಳಲಿದೆ.
ಕರ್ನಾಟಕ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್, ನಿವೃತ್ತ ಡಿ ಸಿ ಪಿ ಜಿ ಏ ಬಾವಾ, ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ.
ಕವಿಗೋಷ್ಠಿಗೆ ರಾಜ್ಯದ ವಿವಿದ ಕಡೆಗಳಿಂದ ಕವಿಗಳು ಆಗಮಿಸಲಿದ್ದು ಹಿರಿಯ ಸಾಹಿತಿ ನಾರಯಣ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಸಮಾರಂಭದಲ್ಲಿ ಕೆಲವು ಸಾಧಕರಿಗೆ ಸಮಾಜ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಸಾಹಿತಿ ಭೀಮರಾವ್ ವಾಷ್ಠರ್ ರವರಿಗೆ ಅಭಿನಂದನಾ ಕಾರ್ಯಕ್ರಮವು ನಡೆಯಲಿರುವುದು ಎಂದು ಸಮಿತಿ ಉಪಾಧ್ಯಕ್ಷ ಅಬೂಬಕ್ಕರ್ ಅನಿಲಕಟ್ಟೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ