ಕರ್ನಾಟಕ ಮುಸ್ಲಿಂ ಜಮಾತ್ ಬೆಂಗಳೂರು ಜಿಲ್ಲಾ ಸಮಿತಿ ಖಾದ್ರಿಯ ಮಸೀದಿಯಲ್ಲಿ ಹಮ್ಮಿಕೊಂಡ ಕುತುಬಿಯತ್ ಕಾರ್ಯಕ್ರಮದಲ್ಲಿ ಮುಸ್ಲಿಂ ಜಮಾತ್ ರಾಜ್ಯ ನಾಯಕರಾದ ಮೌಲಾನಾ ಶಬೀರ್ ಅಹ್ಮದ್ ರಜ್ವಿ, ಮೌಲಾನಾ ಶಾಫಿ ಸಾದಿ,
ಬೆಂಗಳೂರು ಜಿಲ್ಲಾ ಅಧ್ಯಕ್ಷ ಮೌಲಾನಾ ಹುಸೈನ್ ಮಿಸ್ಬಾಹಿ,ಉಪಾಧ್ಯಕ್ಷ ಸಯ್ಯದ್ ಇಬ್ರಾಹೀಂ ಬಾಫಕಿ ತಂಗಲ್,ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಸಅದಿ ಕಿನ್ಯಾ,ಕೋಶಾದಿಕಾರಿ ಅಬ್ದುಲ್ ರಹ್ಮಾನ್ ಅಲ್ಸೂರ್,ಉಪಾಧ್ಯಕ್ಷ ಅಬ್ದುಲ್ ಜಲೀಲ್,ಎಸ್ ಎಂ ಏ ಅಧ್ಯಕ್ಷ ಅಬ್ದುಲ್ ಹಕೀಮ್,ಸಂಯುಕ್ತ ಜಮಾತ್ ಕಾರ್ಯದರ್ಶಿ ಸ್ವಾಲಿಹ್ ಶಿವಾಜಿನಗರ ಹಾಗೂ ಎಸ್ ಎಸ್ ಎಫ್ ,ಎಸ್ ವೈ ಎಸ್ ,ಕೆ ಎಂ ಜೆ ,ಎಸ್ ಜೆ ಯು ,ಎಸ್ ಜೆ ಎಂ ಜಿಲ್ಲಾ ನಾಯಕರು ಭಾಗವಹಿಸಿದರು.
















ಇನ್ನಷ್ಟು ಸುದ್ದಿಗಳು
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ