ಮಂಗಳೂರು:.ಕರ್ನಾಟಕ ರಾಜ್ಯ ಸುನ್ನೀ ಯುವ ಜನ ಸಂಘ ಎಸ್.ವೈ.ಎಸ್ ಸಂಘಟನೆಯು ರಾಜ್ಯಾದಂತ ಕಳೆದ ಹಲವಾರು ವರ್ಷಗಳಿಂದ ಕಾರ್ಯಕರ್ತರನ್ನು ಸಾಂತ್ವನ ಕಾರ್ಯದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು,ಇದರ ಯಶಸ್ವಿನ ಭಾಗವಾಗಿ ರಾಜ್ಯಾದ್ಯಂತ ಜಿಲ್ಲಾ ಹಾಗೂ ಝೋನ್ ಸಾಂತ್ವನ ಕೇಂದ್ರಗಳನ್ನು ಆರಂಬಿಸಲಿದೆ.
ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಾಂತ್ವನ ಇಸಾಬ ಜಿಲ್ಲಾ ಕೇಂದ್ರದ ಉದ್ಘಾಟನೆಯು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯರವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 13 ಸೋಮವಾರ ಬೆಳಿಗ್ಗೆ 10:00 ಗಂಟೆಗೆ ಅಡ್ಯಾರ್ ನಲ್ಲಿ ನಡೆಯಲಿದೆ.
ಎಸ್.ವೈ.ಎಸ್ ರಾಜ್ಯಾಧ್ಯಕ್ಷ ಬಶೀರ್ ಸಅದಿ ಪೀಣ್ಯ ಸಾಂತ್ವನ ಕೇಂದ್ರವನ್ನು ಉದ್ಘಾಟಿಸಲಿರುವರು.
ಜಿಲ್ಲಾ ಸಾಂತ್ವನ ಇಸಾಬ ಮುಖ್ಯಸ್ತ ಹಾಫಿಳ್ ಯಾಕೂಬ್ ಸಅದಿ ನಾವೂರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ,ಕೋಶಾಧಿಕಾರಿ ಮನ್ಸೂರ್ ಅಲಿ ಕೋಟಗದ್ದೆ,ರಾಜ್ಯ ಉಪಾಧ್ಯಕ್ಷ ಖಲೀಲ್ ಮಾಲಿಕಿ,ರಾಜ್ಯ ಕಾರ್ಯದರ್ಶಿಗಳಾದ ಮಹಮ್ಮದಲಿ ಸಖಾಫಿ ಅಶ್ ಅರಿಯ್ಯಾ,ಹಸೈನಾರ್ ಆನೆಮಹಲ್,ಆಸಿಫ್ ಹಾಜಿ ಕೃಷ್ಣಾಪುರ,ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್, ಉಪಾಧ್ಯಕ್ಷರಾದ ಬದ್ರುದ್ದೀನ್ ಅಝ್ಹರಿ,ತೌಸೀಫ್ ಸ ಅದಿ ಹರೇಕಳ,ನವಾಝ್ ಸಖಾಫಿ ಅಡ್ಯಾರ್ ಪದವು,ನಝೀರ್ ಹಾಜಿ ಲುಲು,ಜಿಲ್ಲಾ ಕಾರ್ಯದರ್ಶಿಗಳಾದ ಮಹ್ಮೂದ್ ಸಅದಿ ಕುಕ್ಕಾಜೆ,ಫಾರೂಕ್ ಶೇಡಿಗುರಿ,ಹಸನ್ ಪಾಂಡೇಶ್ವರ್,ಮುತ್ತಲಿಬ್ ವೇಣೂರು,ಖಾಲಿದ್ ಹಾಜಿ ಭಟ್ಕಳ್ ಹಾಗೂ ರಾಜ್ಯ ನಾಯಕರು, ಜಿಲ್ಲಾ ನಾಯಕರು ಹಾಗೂ ಝೋನ್ ನಾಯಕರು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ
ಮದ್ರಸ ಮುಅಲ್ಲಿಮರ ಮೇಲೆ ಹಲ್ಲೆ ಪ್ರಕರಣ: ಎಸ್ಜೆಎಂ ದ.ಕ. ಸೌತ್ ಜಿಲ್ಲಾ ಸಮಿತಿ ತೀವ್ರ ಖಂಡನೆ
ಮದ್ರಸಾ ಅಧ್ಯಾಪಕರ ಮೇಲೆ ಹಲ್ಲೆ- ಎಸ್.ವೈ.ಎಸ್ ದ.ಕ ಜಿಲ್ಲೆ ವೆಸ್ಟ್ ಖಂಡನೆ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ಒಪ್ಪಂದವನ್ನು ಗಾಳಿಗೆ ತೂರಿ ಇರಾನ್ ಮೇಲೆ ಯುಎಸ್ ದಾಳಿ- ಗಲ್ಫ್ ವಲಯದಲ್ಲಿ ಮತ್ತೆ ಆತಂಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ: ನಾಳೆ (ಜುಲೈ 8) ಶಾಲಾ-ಕಾಲೇಜುಗಳಿಗೆ ರಜೆ
ಅಜ್ಜಿನಡ್ಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ