ವಿಟ್ಲ: ಅಕ್ಟೋಬರ್ 18,19,20 ರಂದು ನಡೆಯುವ ಜಿಲ್ಲೆಯ ಪ್ರಸಿದ್ಧ ವಿದ್ಯಾಸಂಸ್ಥೆ ದಾರುಲ್ ಅಶ್ ಅರಿಯ್ಯ ಸ್ಥಾಪಕ ಸೂಫಿವರ್ಯ ಮರ್ಹೂಂ ಸುರಿಬೈಲ್ ಉಸ್ತಾದರ 24ನೇ ಆಂಡ್ ನೇರ್ಚೆ ಯಶಸ್ವಿ ಗೊಳಿಸುವಂತೆ ಎಸ್ ಜೆ ಎಂ ದ.ಕ.ಸೌತ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಇತ್ತೀಚೆಗೆ ಕುಡ್ತಮುಗೇರು ಬದ್ರುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಜಿಲ್ಲಾಧ್ಯಕ್ಷ ಯಅಖೂಬ್ ಲತೀಫಿಯವರ ಅಧ್ಯಕ್ಷತೆಯಲ್ಲಿ ಸೇರಿದ ಕಾರ್ಯಕಾರಿಣಿ ಸಭೆಯಲ್ಲಿ
ಅಶ್ ಅರಿಯ್ಯ ಮೆನೇಜರ್ ಮುಹಮ್ಮದ್ ಅಲಿ ಸಖಾಫಿ ಸಂದೇಶ ನೀಡಿದರು.
ಕಾರ್ಯದರ್ಶಿ ಸಿದ್ದೀಖ್ ಸಅದಿ ಸ್ವಾಗತಿಸಿದರು..
ಕೋಶಾಧಿಕಾರಿ ಅಕ್ಬರ್ ಅಲಿ ಮದನಿ ಸೇರಿದಂತೆ ಜಿಲ್ಲಾ ನಾಯಕರು ಭಾಗವಹಿಸಿದ್ದರು.ರಝ್ಝಾಖ್ ಸಖಾಫಿ ಕೊಳಕೆ ಧನ್ಯವಾದ ಸಲ್ಲಿಸಿದರು
















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ