ವಿಟ್ಲ: ಅಕ್ಟೋಬರ್ 18,19,20 ರಂದು ನಡೆಯುವ ಜಿಲ್ಲೆಯ ಪ್ರಸಿದ್ಧ ವಿದ್ಯಾಸಂಸ್ಥೆ ದಾರುಲ್ ಅಶ್ ಅರಿಯ್ಯ ಸ್ಥಾಪಕ ಸೂಫಿವರ್ಯ ಮರ್ಹೂಂ ಸುರಿಬೈಲ್ ಉಸ್ತಾದರ 24ನೇ ಆಂಡ್ ನೇರ್ಚೆ ಯಶಸ್ವಿ ಗೊಳಿಸುವಂತೆ ಎಸ್ ಜೆ ಎಂ ದ.ಕ.ಸೌತ್ ಜಿಲ್ಲಾ ಸಮಿತಿ ಕರೆ ನೀಡಿದೆ.
ಇತ್ತೀಚೆಗೆ ಕುಡ್ತಮುಗೇರು ಬದ್ರುಲ್ ಹುದಾ ಸೆಕೆಂಡರಿ ಮದ್ರಸದಲ್ಲಿ ಜಿಲ್ಲಾಧ್ಯಕ್ಷ ಯಅಖೂಬ್ ಲತೀಫಿಯವರ ಅಧ್ಯಕ್ಷತೆಯಲ್ಲಿ ಸೇರಿದ ಕಾರ್ಯಕಾರಿಣಿ ಸಭೆಯಲ್ಲಿ
ಅಶ್ ಅರಿಯ್ಯ ಮೆನೇಜರ್ ಮುಹಮ್ಮದ್ ಅಲಿ ಸಖಾಫಿ ಸಂದೇಶ ನೀಡಿದರು.
ಕಾರ್ಯದರ್ಶಿ ಸಿದ್ದೀಖ್ ಸಅದಿ ಸ್ವಾಗತಿಸಿದರು..
ಕೋಶಾಧಿಕಾರಿ ಅಕ್ಬರ್ ಅಲಿ ಮದನಿ ಸೇರಿದಂತೆ ಜಿಲ್ಲಾ ನಾಯಕರು ಭಾಗವಹಿಸಿದ್ದರು.ರಝ್ಝಾಖ್ ಸಖಾಫಿ ಕೊಳಕೆ ಧನ್ಯವಾದ ಸಲ್ಲಿಸಿದರು
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ