ದುಬೈ: ಪ್ರತಿಷ್ಠಿತ ದಾರುಲ್ ಹುದಾ ತಂಬಿನಮಕ್ಕಿ ಯುಎಇ ರಾಷ್ಟ್ರೀಯ ಸಮಿತಿ ವತಿಯಿಂದ ಆಯೋಜಿಸಲ್ಪಡುವ “ಗ್ರಾಂಡ್ ರಿಫಾಯಿ ರಾತೀಬ್ 2025” ಎಂಬ ಭವ್ಯ ಆಧ್ಯಾತ್ಮಿಕ ಸಮಾರಂಭದ ಸಿದ್ಧತೆಗಳು ಅಂತಿಮ ಹಂತ ತಲುಪಿವೆ. ಈ ಮಹತ್ವದ ಕಾರ್ಯಕ್ರಮವು 2025ರ ನವೆಂಬರ್ 1ರಂದು (ಶನಿವಾರ) ರಾತ್ರಿ 8.00 ಗಂಟೆಗೆ, ದುಬೈ ದೇರಾ ಬನಿಯಾಸ್ ಮೆಟ್ರೋ ಸ್ಟೇಷನ್ ಹತ್ತಿರದ ಲ್ಯಾಂಡ್ ಮಾರ್ಕ್ ಹೋಟೆಲ್ನಲ್ಲಿ ನಡೆಯಲಿದೆ.
ಸ್ವಾಗತ ಸಮಿತಿಯನ್ನು ದಾರುಲ್ ಹುದಾ ಎಜುಕೇಶನ್ ಸೆಂಟರ್ ಮೆನೇಜರ್ ಜನಾಬ್ ಖಲೀಲ್ ಹಿಮಮಿ ಉಸ್ತಾದ್ ಅವರ ನೇತ್ರತ್ವದಲ್ಲಿ ರಚಿಸಲಾಗಿದೆ.
ಸ್ವಾಗತ ಸಮಿತಿ (Reception Committee):
ಅಧ್ಯಕ್ಷರು: ದಾವೂದ್ ಮಾಸ್ಟರ್
ಕನ್ವೀನರ್: ರಿಫಾಯಿ ಗುನಾಡ್ಕ
ಹಣಕಾಸು ಇಂಚಾರ್ಜ್: ಶಕೀಲ್ ಬೆಳ್ಳಾರೆ
ಉಪಾಧ್ಯಕ್ಷರು: ಶಾಫಿ ಕಲಂಜ, ಮುಜೀಬ್ ಜಟ್ಟಿಪಳ್ಳ
ಈ ಕಾರ್ಯಕ್ರಮದ ಉದ್ದೇಶ ದಾರುಲ್ ಹುದಾ ತಂಬಿನಮಕ್ಕಿಯ ಆಧ್ಯಾತ್ಮಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಬೆಂಬಲ ನೀಡುವುದು.
ಈ ಮಹಾಸಭೆಯನ್ನು ದಾರುಲ್ ಹುದಾ ಎಜುಕೇಶನ್ ಸೆಂಟರ್ (ಆರ್) — ಅಹ್ದಲಿಯಾ ನಗರ, ತಂಬಿನಮಕ್ಕಿ, ಪಿ.ಓ. ಬೆಳ್ಳಾರೆ, ಸುಳ್ಯ ಇದರ ಆಶ್ರಯದಲ್ಲಿ ಆಯೋಜಿಸಲಾಗಿದೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ