ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ವ್ಯಾಪ್ತಿಯ 8 ಝೋನ್ ಗಳ ಎಲ್ಲಾ ಕೌನ್ಸಿಲರ್ ಗಳನ್ನು ಸೇರಿಸಿ ನಡೆಸುವ ಕೌನ್ಸಿಲರ್ಸ್ ಕಾಂಕ್ಲೇವ್ ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ರವರ ಅಧ್ಯಕ್ಷತೆಯಲ್ಲಿ ನವೆಂಬರ್ 2 ಆದಿತ್ಯವಾರ ಮದ್ಯಾಹ್ನ 2:00 ಗಂಟೆಗೆ ಅಲ್ ಹಸನ್ ಅಕಾಡೆಮಿ ಅಡ್ಯಾರ್ ನಲ್ಲಿ ನಡೆಯಲಿರುವುದು.
ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.
ಎಸ್.ವೈ.ಎಸ್ ರಾಜ್ಯ ಉಪಾಧ್ಯಕ್ಷ ಇಲ್ಯಾಸ್ ತಂಙಳ್ ಎರುಮಾಡು,ರಾಜ್ಯ ಕಾರ್ಯದರ್ಶಿ ಇಬ್ರಾಹಿಂ ಸಖಾಫಿ ಪಯೋಟ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಜಿಲ್ಲಾ ಕೌನ್ಸಿಲರ್ಸ್ ಕಾಂಕ್ಲೇವ್ ಗೆ ನೇತೃತ್ವ ನೀಡಲಿದ್ದಾರೆ.
ಜಿಲ್ಲಾ ಉಪಾಧ್ಯಕ್ಷ ತೌಸೀಪ್ ಸಅದಿ ಹರೇಕಳ ಮುನ್ನುಡಿ ಭಾಷಣ ಮಾಡಲಿದ್ದಾರೆ.
ದ.ಕ ವೆಸ್ಟ್ ಜಿಲ್ಲಾ ವ್ಯಾಪ್ತಿಯ 8 ಝೋನ್ ಗಳ ಸುಮಾರು 150 ಕೌನ್ಸಿಲರ್ ಗಳು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ದ.ಕ ವೆಸ್ಟ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ