ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ ಎಸ್ ವೈ ಎಸ್ ಬೆಳ್ತಂಗಡಿ ಝೋನ್ ವ್ಯಾಪ್ತಿಯ ಸರ್ಕಲುಗಳ ಎಲ್ಲಾ ಕೌನ್ಸಿಲರ್ ಗಳನ್ನು ಸೇರಿಸಿ ನಡೆಯುವ ಕೌನ್ಸಿಲರ್ಸ್ ಕಾoಕ್ಲೇವ್ ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆಯಲ್ಲಿ ಇಂದು ನವೆಂಬರ್ 2 ಆದಿತ್ಯವಾರ ಮಧ್ಯಾಹ್ನ 3:00ಗಂಟೆಗೆ ಹಯಾತುಲ್ ಅವುಲಿಯ ದರ್ಗಾ ಶರೀಫ್ ಕಾಜೂರು ನಲ್ಲಿ ದರ್ಗಾ ಝಿಯಾರತ್ ನೊಂದಿಗೆ ಚಾಲನೆ ಗೊಳ್ಳಲಿದೆ.
ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡವು ಉಪಾಧ್ಯಕ್ಷರಾದ ಉಸ್ಮಾನ್ ಸೋಕಿಲ ರವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಝೋನ್ ಕೌನ್ಸಿಲರ್ಸ್ ಕಾoಕ್ಲೇವ್ ಗೆ ನೇತೃತ್ವ ನೀಡಲಿದ್ದಾರೆ
ಬೆಳ್ತಂಗಡಿ ಝೋನ್ ವ್ಯಾಪ್ತಿಯ ಏಳು ಸರ್ಕಲ್ ಗಳ ಸುಮಾರು ನೂರರಷ್ಟು ಕೌನ್ಸಿಲರ್ ಗಳು ಭಾಗವಹಿಸಲಿದ್ದಾರೆ ಎಂದು ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ