ಬೆಳ್ತಂಗಡಿ: ಕರ್ನಾಟಕ ರಾಜ್ಯ ಸುನ್ನಿ ಯುವಜನ ಸಂಘ (ಎಸ್ ವೈ ಎಸ್) ಬೆಳ್ತಂಗಡಿ ಝೋನ್ ವ್ಯಾಪ್ತಿಯ 7 ಸರ್ಕಲುಗಳ ಕೌನ್ಸಿಲರ್ ಗಳನ್ನು ಸೇರಿಸಿ ಕೌನ್ಸಿಲರ್ಸ್ ಕಾoಕ್ಲೇವ್ ಅಧ್ಯಕ್ಷರಾದ ಅಬ್ದುಲ್ ರಹ್ಮಾನ್ ಸಖಾಫಿ ಆಲoದಿಲ ರವರ ಅಧ್ಯಕ್ಷತೆಯಲ್ಲಿ 2025 ನವೆಂಬರ್ 2 ಆದಿತ್ಯವಾರ ಹಯಾತುಲ್ ಅವುಲಿಯ ದರ್ಗಾ ಶರೀಫ್ ಕಾಜೂರು ನಲ್ಲಿ ದರ್ಗಾ ಝಿಯಾರತ್ ನೊಂದಿಗೆ ಚಾಲನೆ ನೀಡಲಾಯಿತು.
ಎಸ್.ವೈ.ಎಸ್ ಝೋನ್ ಕೋಶಾಧಿಕಾರಿ ಅಬ್ದುಲ್ ರಝಕ್ ಸಖಾಫಿ ಮಡಂತ್ಯಾರ್ ಕಾರ್ಯಕ್ರಮ ವನ್ನು ಉದ್ಘಾಟಿ ಸಿದರು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್.ವೈ.ಎಸ್ ಜಿಲ್ಲಾ ಅಧ್ಯಕ್ಷರಾದ ಅಶ್ರಫ್ ಸಖಾಫಿ ಮಾಡವು ರವರಿಂದ ಕೌನ್ಸಿಲರ್ಸ್ ಕಾoಕ್ಲೇವ್ ಕಾರ್ಯಕ್ರಮ ನಡೆಸಿದರು.
ಜಿಲ್ಲಾ ಉಪಾಧ್ಯಕ್ಷರಾದ ಉಸ್ಮಾನ್ ಸೋಕಿಲ ರವರು ಅವಲೋಕನ ಕಾರ್ಯಕ್ರಮ ಕ್ಕೆ ನೇತೃತ್ವ ನೀಡಿದರು.
ಜಿಲ್ಲಾ ನಾಯಕರಾದ ನಝೀರ್ ಪೆರ್ದಾಡಿ,ಉಪಾಧ್ಯಕ್ಷರುಗಳಾದ ಅಯ್ಯೂಬ್ ಮಹ್ಳರೀ,ಕೆ ವೈ ಇಸ್ಮಾಯಿಲ್,ಕಾರ್ಯದರ್ಶಿಗಳಾದ ಅಝೀಝ್ ಕಾಜೂರು,ಆಶ್ರಫ್ ಎಂ ಎಚ್, ಸಿದ್ದೀಕ್ ಪರಪ್ಪು,ಹಾರಿಸ್ ಕುಕ್ಕುಡಿ,ಝೋನ್ ನಾಯಕರಾದ ನಝೀರ್ ಮದನಿ ,ಝಮಿರ್ ಸಅದಿ ,ಹಸೈನಾರ್ ಹಾಜಿ , ಸಲೀಂ ಮಾಚಾರು,ಹಮೀದ್ ಸಅದಿ,ರಿಯಾಝ್ ಏರ್ಮಾಳ,ನಝೀರ್ ಕಾಂತಿಜಾಲ್,ನಿಝಮುದ್ದೀನ್ ಜಿ ಎಚ್ ,ಹನೀಫ್ ಬಾಹಸನಿ,ಅಶ್ರಫ್ ಹಿಮಮಿ,ಮುಸ್ತಫಾ ಸಅದಿ ,ನಾಸಿರ್ ನಾವೂರ್, ಇಕ್ಬಾಲ್ ಮಾಚಾರ್ ಸ್ಥಳೀಯ ಕಾಜೂರ್ ಕರ್ನಾಟಕ ಮುಸ್ಲಿಂ ಜಮಾಅತ್ &ಎಸ್.ವ್ಯೆ. ಎಸ್ ಯುನಿಟ್ ನಾಯಕರು ಹಾಗೂ 7 ಸರ್ಕಲ್ ಗಳಿಂದ ಆಗಮಿಸಿದ ಕೌನ್ಸಿಲರ್ ಗಳು ಉಪಸ್ಥಿತರಿದ್ದರು.
ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಪ್ರಧಾನ ಕಾರ್ಯದರ್ಶಿ ಸಲೀಂ ಕನ್ಯಾಡಿ ಸ್ವಾಗತಿಸಿದರು,ಉಪಾದ್ಯಕ್ಷರಾದ ಜಮಲುದ್ದಿನ್ ಲತೀಫಿ ಧನ್ಯವಾದದೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಂಡಿತು.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ