”ಆದ್ಯಾತ್ಮಿಕತೆಯಿಂದ ಉನ್ನತಿಗೆ”’ ಎಂಬ ಘೋಷ ವಾಕ್ಯದೊಂದಿಗೆ ಆತ್ಮ ಜ್ಞಾನಿಗಳ ಚಕ್ರವರ್ತಿ ಶೈಖ್ ರಿಫಾಈ (ಖ.ಸಿ) ರವರ ಹೆಸರಿನಲ್ಲಿ ದಿನಾಂಕ 05-12-2025 ರಂದು ಸಂಜೆ 6-30 ಕ್ಕೆ ಮನಾಮ ಪಾಕಿಸ್ತಾನ್ ಕ್ಲಬ್ ಮೈದಾನದಲ್ಲಿ ನಡೆಯಲಿರುವ ಬ್ರಹತ್ ದಫ್ ರಾತೀಬ್ ಮಜ್ಲಿಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಕೆ.ಸಿ.ಎಫ್ ಸೆಂಟರ್ ಗುದೈಬಿಯಾದಲ್ಲಿ ನಡೆಯಿತು.
ಮಲಪ್ಪುರಂ ಜಿಲ್ಲಾ ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷರೂ ಹಾಗೂ ಪ್ರಮುಖ ಪಂಡಿತರೂ ಬಹುಮಾನ್ಯರಾದ ವಡಶೇರಿ ಹಸನ್ ಮುಸ್ಲಿಯಾರ್ ಉಸ್ತಾದರು ಪೋಸ್ಟರ್ ಬಿಡುಗಡೆಗೆ ಚಾಲನೆ ನೀಡಿದರು.
ವೇದಿಕೆಯಲ್ಲಿ ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷರಾದ ಜಮಾಲುದ್ದೀನ್ ವಿಟ್ಲ, ಪ್ರಧಾನ ಕಾರ್ಯದರ್ಶಿ ಹಾರಿಸ್ ಸಂಪ್ಯ, ರಿಫಾಈ ದಫ್ ಸಮಿತಿ ಚೇರ್ಮಾನ್ ಇಕ್ಬಾಲ್ ಮಂಜನಾಡಿ, ಕನ್ವೀನರ್ ಕಲಂದರ್ ಉಸ್ತಾದ್, ಕೋಶಾಧಿಕಾರಿ ಮನ್ಸೂರ್ ಬೆಳ್ಮ, ಕೆ.ಸಿ.ಎಫ್ ಬಹರೈನ್ ನ್ಯಾಷನಲ್, ಝೋನಲ್ ಹಾಗೂ ಸೆಕ್ಟರ್ ಪ್ರತಿನಿಧಿಗಳು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ
ಖತಾರ್ ಗ್ಯಾಸ್ ಪ್ಲಾಂಟ್ ಸ್ಫೋಟ: ಭಾರತೀಯರು ಸೇರಿದಂತೆ 13 ಮಂದಿ ಮೃತ್ಯು
ಸಮಸ್ತ ಶತಮಾನೋತ್ಸವ: ಕರ್ನಾಟಕ ರಾಜ್ಯ ಸ್ವಾಗತ ಸಮಿತಿ ಅಸ್ತಿತ್ವಕ್ಕೆ- ರಾಜ್ಯಾದ್ಯಂತ ಭವ್ಯ ಕಾರ್ಯಕ್ರಮಗಳ ರೂಪುರೇಷೆ