ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಸಾರಥಿ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ 20 ನೇ ಉರೂಸ್ ಮುಬಾರಕ್ ಹಾಗೂ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದೆ.
ಇದರ ಪ್ರಚಾರಾರ್ಥವಾಗಿ ಕರ್ನಾಟಕದ 10 ಕೇಂದ್ರಗಳಲ್ಲಿ ಸಮಾವೇಶ ,500 ಹಿಮಮಿಗಳ ಸಮಾವೇಶ ಸಹಿತ ಹಲವು ಕಾರ್ಯಕ್ರಮಗಳು ನಡೆಯಲಿವೆ. ಇದರ ಪೂರ್ವಭಾವಿ ಸಭೆ ಇಂದು ಮುಹಿಮ್ಮಾತ್ ನಲ್ಲಿ ನಡೆಯಿತು. ಕರ್ನಾಟಕದ ಕಾರ್ಯಾಚರಣೆಗಾಗಿ ಮುಹಿಮ್ಮಾತ್ ಕರ್ನಾಟಕ ರಾಜ್ಯ ಯೋಜನಾ ಸಮಿತಿಯನ್ನು ರಚಿಸಲಾಯಿತು.
ಚೇರ್ಮಾನ್ ಎಂಪಿಎಂ ಅಶ್ರಫ್ ಸಅದಿ ಮಲ್ಲೂರು
ಜನರಲ್ ಕನ್ವೀನರ್ ಅಶ್ರಫ್ ಕಿನಾರ ಮಂಗಳೂರು
ಕೋಶಾಧಿಕಾರಿ ಬದ್ರುದ್ದೀನ್ ಹಾಜಿ ಬಜಪೆ.
ವೈಸ್ ಚೇರ್ಮಾನ್ ಡಾ ಎಮ್ಮೆಸ್ಸೆಂ ಝೈನೀ ಕಾಮಿಲ್, ಇಸ್ ಹಾಕ್ ಹಾಜಿ ಬೊಳ್ಳಾಯಿ,
ಕೆ ಎಂ ಅಬೂಬಕ್ಕರ್ ಸಿದ್ದೀಖ್ ಮೋಂಟುಗೋಳಿ.
ಕನ್ವೀನರ್ಗಳು: ಮೆಹ್ಬೂಬ್ ಸಖಾಫಿ ಕಿನ್ಯ,
ಹಸೈನಾರ್ ಆನೆಮಹಲ್ ಸಕಲೇಶಪುರ,
ಖಲೀಲ್ ಮಾಲಿಕಿ ಬೋಳಂತೂರ್.
ಚೀಫ್ ಕೋ ಆರ್ಡಿನೇಟರ್:
ಕೆಕೆಎಂ ಕಾಮಿಲ್ ಸಖಾಫಿ
ಕೋ ಆರ್ಡಿನೇಟರ್:
ಕೆಕೆ ಅಶ್ರಫ್ ಸಖಾಫಿ ಹಿಮಮಿ ಸುರಿಬೈಲ್
ರವೂಫ್ ಹಿಮಮಿ ಸಖಾಫಿ
ಇಬ್ರಾಹಿಂ ಸಖಾಫಿ ಪಯೊಟ್ಟ ಇವರನ್ನು ಆರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ