ಮಂಗಳೂರು: ಇತ್ತೀಚಿನ ದಿನಗಳಲ್ಲಿ ಮುಸ್ಲಿಂ ಸಮುದಾಯದ ಮದುವೆ ಸಮಾರಂಭ ಶರೀಅತ್ ಮಿತಿ ಮೀರಿ ಹೋಗುತ್ತಿದ್ದು,ದುಂದುವೆಚ್ಚವೂ ಹೆಚ್ಚುತ್ತಿದೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಎಸ್ ವೈ ಎಸ್ ನಡೆಸುವ ಮಾದರಿ ಮದುವೆ ಎಂಬ ಶತದಿನ ಅಭಿಯಾನದ ಪ್ರಯುಕ್ತ ದ.ಕ.ವೆಸ್ಟ್ ಜಿಲ್ಲಾ ಸಮಿತಿ ಡಿಸೆಂಬರ್ 16 ಮಂಗಳವಾರ ಪಂಪ್ವೆಲ್ DKC ಹಾಲ್ ನಲ್ಲಿ ಖತೀಬರಿಗಾಗಿ ‘ಖುತಬಾ ಸಂಗಮ’ ಹಮ್ಮಿಕೊಂಡಿದೆ.
ಖ್ಯಾತ ವಿದ್ವಾಂಸ, ವಾಗ್ಮಿ, ಚಿಂತಕ ಇಬ್ರಾಹೀಂ ಸಖಾಫಿ ಪುಝಕ್ಕಾಟಿರಿ ವಿಷಯ ಮಂಡನೆ ನಡೆಸಲಿದ್ದಾರೆ. ಮೊಹಲ್ಲಾಗಳ ಧಾರ್ಮಿಕ ನಾಯಕತ್ವದ ಮುಂಚೂಣಿಯಲ್ಲಿರುವ ಖತೀಬರುಗಳು ಈ ವಿಚಾರವಾಗಿ ಹೆಚ್ಚಿನ ಮಾಹಿತಿ ಪಡೆದು ಜನರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಹೊಂದಿರುತ್ತಾರೆ.ಆ ಮೂಲಕ ಸಮಾಜವನ್ನು ಸರಿದಾರಿಗೆ ತರಲು ಸಾಧ್ಯವಿದೆ.
ಪ್ರಸ್ತುತ ಕಾರ್ಯಕ್ರಮದಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಖತೀಬರು,ಇಮಾಮರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಎಸ್ ಜೆ ಎಂ ಸೌತ್ ಜಿಲ್ಲಾ ಸಮಿತಿ ಕರೆ ನೀಡಿದೆ.

















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ