ತುಂಬೆ: ವಿಶ್ವ ಪ್ರಸಿದ್ಧ ಸುನ್ನೀ ನೇತಾರ ಸುಲ್ತಾನುಲ್ ಉಲಮಾ ಶೈಖುನಾ ಕಾಂತಪುರಂ ಎ.ಪಿ ಉಸ್ತಾದರ ಇಜಾಝತ್ ಪ್ರಕಾರ ದೇಶದಾದ್ಯಂತ ನಡೆಯುತ್ತಿರುವ ಮಹ್’ಳರತುಲ್ ಬದ್ರಿಯಾ ಮಜ್ಲಿಸ್ SSF ತುಂಬೆ ಶಾಖೆ ವತಿಯಿಂದ ಮಾಸಿಕ ಮಹ್’ಳರತುಲ್ ಬದ್ರಿಯಾ ಮಜ್ಲಿಸ್ 1-7-18 ಆದಿತ್ಯವಾರ ಇಶಾ ನಮಾಝಿನ ಬಳಿಕ ತುಂಬೆ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರಿನಲ್ಲಿ ನಡೆಯಿತು.
SSF ಕರ್ನಾಟಕ ರಾಜ್ಯ ಸಮಿತಿಯ ಸದಸ್ಯರಾದ ಬಹು!ಹಾಫೀಲ್ ಯಾಕೂಬ್ ಸಹದಿ ಅಲ್-ಅಪ್ಲಲಿ ನಾವೂರ್ ಉಸ್ತಾದರ ನೇತೃತ್ವದಲ್ಲಿ ನಡೆದ ಸ್ವಲಾತ್ ಮಜ್ಲಿಸಿನಲ್ಲಿ ಉಸ್ತಾದರು ನೇರದ ಸಭೆಗೆ ಕಿರು ಉಪದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ತಾಜುಲ್ ಉಲಮಾ ಮೆಮೋರಿಯಲ್ ಸುನ್ನೀ ಕಲ್ಚರಲ್ ಸೆಂಟರ್ ಇದರ ಗೌರವಾಧ್ಯಕ್ಷರಾದ ಜನಾಬ್|ಅಬ್ದುಲ್ ಹಮೀದ್ ಎಸ್.ಬಿ,SSF ತುಂಬೆ ಶಾಖಾ ಉಪಾಧ್ಯಕ್ಷರಾದ ಹಾಜಿ|ಅಬ್ದುಲ್ ಲತೀಫ್ ಹಿಮಮಿ,ಜನಾಬ್|ಅಬ್ದುಲ್ ಹನೀಫ್ ಎಂ.ಎ,ಸಂಘಟನಾ ಕಾರ್ಯದರ್ಶಿ ಜನಾಬ್|ಆದಂ ಟಿ.ಎ ಹಾಗು ಹಲಾವಾರು ಸಂಘಟನಾ ಕಾರ್ಯಕರ್ತರು,ಊರ ನಾಗರಿಕರು ಉಪಸ್ಥಿತರಿದ್ದರು.ಶಾಖಾ ಪ್ರ.ಕಾರ್ಯದರ್ಶಿ ನೌಶಾದ್ ತುಂಬೆ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ