ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದ್ದು
ಇದರ ಪ್ರಚಾರ ಉದ್ಘಾಟನಾ ಸಮಾವೇಶ ಹಾಗೂ
ಹಿಮಮೀಸ್ ಸಂಗಮವು
2025 ಡಿಸೆಂಬರ್ 23 ಮಂಗಳವಾರದಂದು ಮಂಗಳೂರು ಪಂಪ್ ವೆಲ್ ನ ಇಂಡಿಯಾನ ಆಸ್ಪತ್ರೆ ಹತ್ತಿರ ಯುನಿಕ್ಸ್ ಬಿಲ್ಡಿಂಗ್ ನ DKC ಹಾಲ್ ನಲ್ಲಿ ನಡೆಯಿತು.
ಸಂಸ್ಥೆಯ ಉಪಾಧ್ಯಕ್ಷ ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ನಾಯಕತ್ವ ವಹಿಸಿದರು. ಹಿಮಮೀಸ್ ಕರ್ನಾಟಕ ಅಧ್ಯಕ್ಷ. ಸಯ್ಯಿದ್ ಷರಫುದ್ದೀನ್ ತಂಙಳ್ ಪರೀಧ್ ನಗರ ದುಆದೊಂದಿಗೆ ಪ್ರಾರಂಭವಾಯಿತು.
ಕೆಕೆಎಂ ಕಾಮಿಲ್ ಸಖಾಫಿ ಸ್ವಾಗತಿಸಿ, ಯೋಜನಾ ಸಮಿತಿ ಅಧ್ಯಕ್ಷ ಎಂಪಿಎಂ ಅಶ್ರಫ್ ಸ ಅದಿ ಮಲ್ಲೂರು ಪ್ರಾಸ್ತಾವಿಕ ಮಾತಾಡಿದರು.
ಕೇರಳ ಮುಸ್ಲಿಂ ಜಮಾಅತ್ ಉಪಾಧ್ಯಕ್ಷ ರಾದ ಬಿ ಎಸ್ ಅಬ್ದುಲ್ಲ ಕುಂಞ ಫೈಝಿ ಉದ್ಘಾಟಿಸಿದರು. ಕಾರ್ಯದರ್ಶಿ ಮುನೀರ್ ತಂಙಳ್ ತ್ವಾಹಿರ್ ಅಹ್ದಲ್ ತಂಙಳ್ ಜೀವನದ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ಮುಹಿಮ್ಮಾತ್ ಗುರುಗಳಾದ ಅಬ್ದುರ್ರಹ್ಮಾನ್ ಅಹ್ ಸನಿ,ಎಸ್ ವೈ ಎಸ್ ರಾಜ್ಯಾಧ್ಯಕ್ಷ ಬಷೀರ್ ಸ ಅದಿ ಪೀಣ್ಯ, ಮುಹಿಮ್ಮಾತ್ ನಿಂದ ಅಬ್ದುಲ್ ಖಾದರ್ ಸಖಾಫಿ ಮೊಗ್ರಾಲ್,ಮೂಸ ಸಖಾಫಿ ಕಳತ್ತೂರು, ಅಬ್ದುಲ್ ಅಝೀಝ್ ಹಿಮಮಿ ಗೋಸಾಡ,ಅಬ್ದುಲ್ ಖಾದರ್ ಜಲಾಲಿ,ಸಯ್ಯಿದ್ ಅಝ್ ಹರ್ ತಂಙಳ್,ಹಾಜಿ ಅಮೀರ್ ಆಲಿ ಚೂರಿ ಕೋಶಾಧಿಕಾರಿ, ಮುಹಮ್ಮದ್ ಅಶ್ರಫ್ ಸಖಾಫಿ ಉಳುವಾರ್,
ಎಸ್ ವೈಎಸ್ ಪ್ರ ಕಾರ್ಯದರ್ಶಿ ಕೆ ಎಮ್ ಸಿದ್ದೀಖ್ ಮೋಂಟುಗೋಳಿ, ಕರ್ನಾಟಕ ಯೋಜನಾ ಸಮಿತಿ ಕೋಶಾಧಿಕಾರಿ ಬದ್ರುದ್ದೀನ್ ಹಾಜಿ ಬಜಪೆ, ಉಪಾಧ್ಯಕ್ಷ ಇಸ್ಹಾಕ್ ಹಾಜಿ ಬೊಳ್ಳಾಯಿ ,ಸಲೀಂ ಕಣ್ಯಾಡಿ,ಸಲಾಂ ಮದನಿ ಗಡುಕಲ್ಲು, ಸಮೇತ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸದರು.
ಹಿಮಮಿಗಳಿಗೆ ಮುಹೀಸುನ್ನ ಸಾರಥಿ ಕೆ ಎಂ ಮುಸ್ತಫಾ ನಯೀಮಿ ವಿಷಯ ಮಂಡಿಸಿದರು. ಮುಹಿಮ್ಮಾತ್ ಕರ್ನಾಟಕ ಯೋಜನಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಮುಂದೆ ನಡೆಯುವ ಕನ್ವೇಷನ್ ಗಳ 10 ಕೇಂದ್ರಗಳ ಹೆಸರು ಹಾಗೂ .ಈ ಟೀಮ್ನ್ನು ವಾಚಿಸಿದರು. ಕೆಕೆ ಅಶ್ರಫ್ ಸಖಾಫಿ ವಂದಿಸಿ ಸ್ವಲಾತ್ನೊಂದಿಗೆ ಸಭೆ ಮುಕ್ತಾಯವಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ