ಇತಿಹಾಸ ಪ್ರಸಿದ್ಧ ಹಯಾತುಲ್ ಔಲಿಯಾ(ಖ.ಸಿ) ದರ್ಗಾ ಶರೀಫ್ ತುರ್ಕಳಿಕೆ ಇಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಮಹಾನುಭಾವರ ಹೆಸರಿನಲ್ಲಿ ವರ್ಷಂಪ್ರತೀ ಆಚರಿಸಿಕೊಂಡು ಬರುತ್ತಿರುವ ಮಖಾಂ ಉರೂಸ್ ಕಾರ್ಯಕ್ರಮ ಖಾಝಿ ಸುಲ್ತಾನುಲ್ ಉಲಮಾ ಶೈಖುನಾ AP ಉಸ್ತಾದರ ನಿರ್ದೇಶನದಂತೆ 2025 ಡಿಸೆಂಬರ್ 31 ರಿಂದ 2026 ಜನವರಿ 4 ರ ವರೆಗೆ ದರ್ಗಾ ಕ್ಯಾಂಪಸ್ ನಲ್ಲಿ ಅತಿ ವಿಜೃಂಭಣೆಯಿಂದ ನಡೆಯಲಿದೆ.
ಉದ್ಘಾಟನಾ ಸಮಾರಂಭ, ಸ್ವಲಾತ್ ಮಜ್ಲಿಸ್, ಜಲಾಲಿಯ್ಯಾ ಮಜ್ಲಿಸ್, ಧಾರ್ಮಿಕ ಉಪಾನ್ಯಾಸ, ಕೂಟು ಪ್ರಾರ್ಥನೆ, ಖತಮುಲ್ ಕುರ್ಆನ್ ಹಾಗೂ ಸಮಾರೋಪ ಸಮಾರಂಭ ಸೇರಿದಂತೆ ಹಲವು ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ ಸಾದಾತ್ ತಂಙಳ್, ಮಲ್ಜಅ್ ತಂಙಳ್
ಮಸ್’ವೂದ್ ತಂಙಳ್ ಕೂರತ್, ಹಂಝ ತಂಙಳ್ ಕರ್ಪಾಡಿ, ಶೈಖುನಾ ಪೆರ್ನೆ ಉಸ್ತಾದ್,ಸುರಿಬೈಲು ಸಖಾಫಿ, ತೋಕೆ ಉಸ್ತಾದ್, ಮೌಲಾನ ಶಾಫಿ ಸಹದಿ, ಅನಸ್ ಸಿದ್ದೀಖಿ, ಇರ್ಶಾದ್ ಸಖಾಫಿ ಮಲಪ್ಪುರಂ, ಜುನೈದ್ ಸಖಾಫಿ ಮುದರ್ರಿಸ್ ತುರ್ಕಳಿಕೆ ಸೇರಿದಂತೆ ಪ್ರಮುಖ ಸಯ್ಯಿದರು, ಉಲಮಾಗಳು,ಉಮರಾ ನಾಯಕರು ಸಂಘಟನಾ ನಾಯಕರು, ಇನ್ನಿತರ ಧಾರ್ಮಿಕ,ರಾಜಕೀಯ ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ.
ಜಮಾಅತ್ ಅಧ್ಯಕ್ಷರು ಅಯ್ಯೂಬ್ TDS ಅಧ್ಯಕ್ಷತೆ ವಹಿಸಲಿದ್ದಾರೆ. ಜನವರಿ 4ರಂದು ನಡೆಯುವ ಸಮಾರೋಪ ಸಮಾರಂಭದ ದಿನ ಸಾವಿರಾರು ಜನ ಭಾಗವಹಿಸಲಿದ್ದಾರೆ.
ಎಂದು ಜಮಾಅತ್ ಪ್ರ.ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ