ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕೆಸಿಎಫ್ ಒಮಾನ್ ಮಸ್ಕತ್ ಝೋನ್ MRF (ಮೆಂಬರ್ಸ್ ರಿಲೀಫ್ ಫಂಡ್) ಯೋಜನೆಯ ಸದಸ್ಯರಾದ ಮರ್ಹೂಂ ಶಮೀಮ್ ಪಡುಬಿದ್ರಿ ರವರ ಕುಟುಂಬಕ್ಕೆ MRF ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ಕೆಸಿಎಫ್ ಒಮಾನ್ ಮಸ್ಕತ್ ಝೋನ್ ಅಧ್ಯಕ್ಷರಾದ ಲತೀಫ್ ಮಂಜೇಶ್ವರವರು ಸ್ಥಳೀಯ KMJ, SYS, SSF ನಾಯಕರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಪಡುಬಿದ್ರಿ ಜಾಮಿಅ ಜುಮಾ ಮಸ್ಜಿದ್ ಖತೀಬ್ ಮೌಲಾನಾ ಅಬ್ದುಲ್ ಖುದ್ದೂಸ್ ರವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ
ಕೆಎಂಜೆ,ಎಸ್ ವೈ ಎಸ್ ಪಡುಬಿದ್ರಿ ಘಟಕ ಅಧ್ಯಕ್ಷರಾದ ಹಸನ್ ಬಾವ ಪಡುಬಿದ್ರಿ ಎ.ಕೆ ಸಯ್ಯದ್ ಅಲಿ ಪಡುಬಿದ್ರಿ ಅಬ್ದುಲ್ ರಝಾಕ್ ಪಡುಬಿದ್ರಿ ಅಯಾಝ್ ಪಡುಬಿದ್ರಿ ಕೆಸಿಎಫ್ ಸೌದಿ ಅರೇಬಿಯಾ ಸಿ.ಪಿ ನಝೀರ್ ಅಝೀಝ್ ಗೋವಾ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ