ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಒಮಾನ್ ವತಿಯಿಂದ ಇತ್ತೀಚೆಗೆ ಮರಣ ಹೊಂದಿದ ಕೆಸಿಎಫ್ ಒಮಾನ್ ಮಸ್ಕತ್ ಝೋನ್ MRF (ಮೆಂಬರ್ಸ್ ರಿಲೀಫ್ ಫಂಡ್) ಯೋಜನೆಯ ಸದಸ್ಯರಾದ ಮರ್ಹೂಂ ಶಮೀಮ್ ಪಡುಬಿದ್ರಿ ರವರ ಕುಟುಂಬಕ್ಕೆ MRF ನಿಧಿಯಿಂದ 2 ಲಕ್ಷ ರೂಪಾಯಿಗಳನ್ನು ಕೆಸಿಎಫ್ ಒಮಾನ್ ಮಸ್ಕತ್ ಝೋನ್ ಅಧ್ಯಕ್ಷರಾದ ಲತೀಫ್ ಮಂಜೇಶ್ವರವರು ಸ್ಥಳೀಯ KMJ, SYS, SSF ನಾಯಕರ ಸಮ್ಮುಖದಲ್ಲಿ ಹಸ್ತಾಂತರಿಸಿದರು.
ಪಡುಬಿದ್ರಿ ಜಾಮಿಅ ಜುಮಾ ಮಸ್ಜಿದ್ ಖತೀಬ್ ಮೌಲಾನಾ ಅಬ್ದುಲ್ ಖುದ್ದೂಸ್ ರವರು ದುಆ ನೆರವೇರಿಸಿದರು. ಕಾರ್ಯಕ್ರಮದಲ್ಲಿ
ಕೆಎಂಜೆ,ಎಸ್ ವೈ ಎಸ್ ಪಡುಬಿದ್ರಿ ಘಟಕ ಅಧ್ಯಕ್ಷರಾದ ಹಸನ್ ಬಾವ ಪಡುಬಿದ್ರಿ ಎ.ಕೆ ಸಯ್ಯದ್ ಅಲಿ ಪಡುಬಿದ್ರಿ ಅಬ್ದುಲ್ ರಝಾಕ್ ಪಡುಬಿದ್ರಿ ಅಯಾಝ್ ಪಡುಬಿದ್ರಿ ಕೆಸಿಎಫ್ ಸೌದಿ ಅರೇಬಿಯಾ ಸಿ.ಪಿ ನಝೀರ್ ಅಝೀಝ್ ಗೋವಾ ಹಾಜರಿದ್ದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ