ಕುವೈತ್ ಸಿಟಿ: ಕುವೈತ್ನಲ್ಲಿ ಮೃತಪಟ್ಟ ಸ್ನೇಹಿತನ ಮೃತದೇಹವನ್ನು ಆಸ್ಪತ್ರೆಗೆ ಕೊಂಡೊಯ್ದು ನಂತರ ಪರಾರಿಯಾದ ಆರೋಪದ ಮೇಲೆ ಇಬ್ಬರು ಭಾರತೀಯರನ್ನು ಬಂಧಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತಮ್ಮ ಸ್ನೇಹಿತನ ಮೃತದೇಹವನ್ನು ವೀಲ್ಚೇರ್ನಲ್ಲಿ ಮುಬಾರಕ್ ಆಸ್ಪತ್ರೆಗೆ ಕೊಂಡೊಯ್ದು ಸಿಬ್ಬಂದಿಗೆ ಹಸ್ತಾಂತರಿಸಿ ಪರಾರಿಯಾಗಿದ್ದ ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಶಂಕಿತರನ್ನು ಬಂಧಿಸಲಾಗಿದೆ.
ವಿಧಿವಿಜ್ಞಾನ ಪರೀಕ್ಷೆಯಲ್ಲಿ ಸಾವು ಸಹಜ ಎಂದು ದೃಢಪಟ್ಟಿದೆ. ವೀಸಾ ಅವಧಿ ಮುಗಿದಿರುವುದರಿಂದ ಕಾನೂನು ಕ್ರಮದ ಭಯದಿಂದ ಪರಾರಿಯಾಗಿದ್ದಾರೆ ಎಂದು ತನಿಖೆಯಲ್ಲಿ ಕಂಡುಬಂದಿದೆ. ಆರೋಪಿಗಳು ಇನ್ನೂ ಬಂಧನದಲ್ಲಿದ್ದಾರೆ ಮತ್ತು ಕಾನೂನು ಕ್ರಮಗಳು ಪ್ರಗತಿಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ