ಕೆಸಿಎಫ್ ಬಹರೈನ್ ನೋರ್ತ್ ಝೋನ್ ವತಿಯಿಂದ ಫೆಬ್ರವರಿ ತಿಂಗಳ 13 ರಂದು ರಾಷ್ಟ್ರೀಯ ಸಮಿತಿಯ ಆದೇಶ ಪ್ರಕಾರ ಕೆಸಿಎಫ್ ಡೇ – 2026 ಕಾರ್ಯಕ್ರಮವನ್ನು ಸಾರ್ ವಿಲ್ಲದಲ್ಲಿ ಆಚರಿಸಲು ತೀರ್ಮಾನಿಸಲಾಯಿತು. ಝೋನ್ ಅಧ್ಯಕ್ಷರಾದ ಅಹ್ಮದ್ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಚೇರ್ಮಾನ್ ನಿಯಾಝ್ ಕುರ್ನಾಡು, ವೈಸ್ ಚೇರ್ಮಾನ್ ಹಾರಿಸ್ ಒಕ್ಕೆತ್ತೂರ್, ಕನ್ವೀನರ್ ಹನೀಫ್ ಮುಸ್ಲಿಯಾರ್, ಫೈನಾನ್ಸ್ ಕಂಟ್ರೋಲರ್ ನೌಫಲ್ ವಿಟ್ಲ ಇವರನ್ನು ನೇಮಕ ಮಾಡಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ಪ್ರತಿಭೋತ್ಸವ, ಆಧ್ಯಾತ್ಮಿಕ ಮಜ್ಲಿಸ್, ಸಂಘಟನಾ ತರಬೇತಿ, ಆಟೋಟ ಸ್ಪರ್ಧೆ, ಬುರ್ದಾ ಮಜ್ಲಿಸ್, ಸಮಾರೋಪ ಸಮಾರಂಭ ಮುಂತಾದ ಕಾರ್ಯಕ್ರಮಗಳನ್ನು ನಡೆಸಲು ತೀರ್ಮಾನಿಸಲಾಯಿತು. ಅನಿವಾಸಿ ಕನ್ನಡಿಗರ ಹೆಮ್ಮೆಯ ಸಂಘಟನೆ ಕೆಸಿಎಫ್’ನ ಜನ್ಮ ದಿನಾಚರಣೆಯನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಬೇಕೆಂದು ಸಾಂದರ್ಭಿಕವಾಗಿ ಮಾತನಾಡಿದ ಚೇರ್ಮಾನ್ ನಿಯಾಝ್ ಕುರ್ನಾಡುರವರು ಪ್ರತಿಯೋರ್ವ ಕಾರ್ಯಕರ್ತರು ಸರ್ವ ವಿಧ ಸಹಾಯ ಸಹಕಾರದೊಂದಿಗೆ ಕೈಜೋಡಿಸಬೇಕೆಂದು ಕರೆಯಿತ್ತರು. ಝೋನ್ ಕಾರ್ಯದರ್ಶಿ ವೇಣೂರು ಉಸ್ತಾದರು ಸ್ವಾಗತಿಸಿ, ಗುದೈಬಿಯಾ ಸೆಕ್ಟರ್ ಕಾರ್ಯದರ್ಶಿ ಮಜೀದ್ ಪೈಂಬಚ್ಚಾಲ್ ಧನ್ಯವಾದ ಸಮರ್ಪಿಸಿದರು.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ