ಕಾರ್ಕಳ: SMA ಕಾರ್ಕಳ ರೀಜಿನಲ್ ವತಿಯಿಂದ ಅನ್ನಸ್ವೀಹತ್ ತರಬೇತಿ ಶಿಬಿರವು ಇಂದು(25-1-2026) ಸಂಜೆ 7 ಗಂಟೆಗೆ ಬಜಗೋಳಿ ಮಸೀದಿ ವಠಾರದಲ್ಲಿ ನಡೆಯಲಿದ್ದು, ಸಲ್ಮಾನ್ ಜುಮಾ ಮಸೀದಿ ಬಂಗ್ಲೆಗುಡ್ಡೆ ಖತೀಬ್ ಅಸ್ಸಯ್ಯಿದ್ ಫಝಲ್ ತಂಙಲ್ ದುಆ ದೊಂದಿಗೆ ಚಾಲನೆ ನೀಡಲಿದ್ದಾರೆ.
ಜಾಮಿಯಾ ಸಅದಿಯಾ ಅರಬಿಕ್ ಕಾಲೇಜು ಕಾಸರಗೋಡು ಇದರ ಪ್ರೊಫೆಸರ್ ಬಹು ಅಲ್ ಹಾಜ್ ಹುಸೈನ್ ಸಅದಿ ಕೆ.ಸಿರೋಡ್ ಇಸ್ಲಾಮಿನಲ್ಲಿ ನಾಯಕತ್ವ ಎಂಬ ವಿಷಯದಲ್ಲಿ ಮುಖ್ಯ ಪ್ರಭಾಷಣ ಗೆಯ್ಯಲಿದ್ದಾರೆ.
ವೇದಿಕೆ ಯಲ್ಲಿ ಶಾಹುಲ್ ಹಮೀದ್ ರಶೀದ್ ಸಅದಿ ಅಲ್ ಅಫ್ಳಲಿ ಹೊಸ್ಮಾರು, ಅಬ್ದುರ್ರಹ್ಮಾನ್ ಮುಸ್ಲಿಯಾರ್ ನೆಲ್ಲಿಕಾರು, ಅಬ್ದುರ್ರಹ್ಮಾನ್ ಹುಮೈದಿ ಅಲ್ ಅಸ್ಅದಿ ಬಜಗೋಳಿ, ಸುಲೈಮಾನ್ ಸಅದಿ ಅಲ್ ಅಫ್ಳಲಿ ಹೊಸ್ಮಾರ್,
ಅಬ್ದುರಶೀದ್ ಸಖಾಫಿ ಮಜೂರು, ಅಹ್ಮದ್ ಶರೀಫ್ ಸಅದಿ ಕಿಲ್ಲೂರು, ಅಬ್ದುಲ್ ಲತೀಫ್ ಸಾಣೂರ್, ಸಿ. ಯಚ್ ಪುತ್ತಾಕ ಬಜಗೋಳಿ ಹಾಗೂ ಕಾರ್ಕಳ ರೇಂಜಿಗೆ ಒಳಪಟ್ಟ ಎಲ್ಲಾ ಮಸೀದಿಯ ಖತೀಬರುಗಳು ಹಾಗೂ ಅಧ್ಯಕ್ಷರುಗಳು ಭಾಗವಹಿಸಿಸಲಿದ್ದಾರೆ.

















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ